ಜನ ಮನದ ನಾಡಿ ಮಿಡಿತ

Advertisement

ಪಕ್ಷಿಕೆರೆ: ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು- ಮಯ್ಶದ್ದಿ


ಮುಲ್ಕಿ: ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರ ಹಾಗೂ ಸಂತ ಜೂದರ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಚರ್ಚ್ ನಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ವತಿಯಿಂದ ಅಳವಡಿಸಲಾದ ಹೈಮಾಸ್ಟ್ ದೀಪ ವನ್ನು ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಉದ್ಘಾಟಿಸಿ ಮಾತನಾಡಿ ಪಂಚಾಯತ್ ವತಿಯಿಂದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು ನಿರಂತರವಾಗಿ ನಡೆಯಲಿದೆ ಎಂದರು.


ಈ ಸಂದರ್ಭ ಚರ್ಚ್ ಧರ್ಮಗುರು ಮೆಲ್ವಿನ್ ನೊರೋಹ್ನ , ಫಾ.ರಾಬರ್ಟ್ ಪಕ್ಷಿಕೆರೆ,ಪಾಲನಾ ಮಂಡಳಿಯ ಉಪಾಧ್ಯಕ್ಷೆ ಶೈಲಾ ಡಿಸೋಜ, ಕಾರ್ಯದರ್ಶಿ ಸುನಿಲ್ ಮೊರಾಸ್, ಸಿಸ್ಟರ್ ಶಿಬ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಡಿ ಸೋಜಾ, ಸದಸ್ಯರಾದ ಜಾಕ್ಸನ್ ಸಲ್ದಾನ ನವೀನ್ ಸಾಲಿಯಾನ್, ಲೆಕ್ಕ ಸಹಾಯಕರಾದ ಕೇಶವ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಮೂಡುಬಿದಿರೆ: ಗರ್ಭಿಣಿ ದನಗಳ ಮೇಲೆ ಕತ್ತಿಯಿಂದ ಹ*ಲ್ಲೆ…..!

ಮಂಗಳೂರು: ಮಂಗಳೂರಿನಲ್ಲಿ ಮಾದಕ ವಸ್ತು ಮಾರಾಟಕ್ಕೆ ಯತ್ನ; ಮೂವರು ಆರೋಪಿಗಳ ಬಂಧನ..!

ಬಂಟ್ವಾಳ: ಪಾಣೆಮಂಗಳೂರಿನಲ್ಲಿ ಅಕ್ರಮ ಮರಳುಗಾರಿಕೆ ಆರೋಪ; ನೇತ್ರಾವತಿ ನದಿಯಲ್ಲಿ ಮರಳು ದಂಧೆ…!

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

error: Content is protected !!