ಮುಲ್ಕಿ: ಪಕ್ಷಿಕೆರೆ ಸಂತ ಜೂದರ ಯಾತ್ರಿಕ ಕೇಂದ್ರ ಹಾಗೂ ಸಂತ ಜೂದರ ಪುಣ್ಯ ಕ್ಷೇತ್ರದ ವಾರ್ಷಿಕ ಮಹೋತ್ಸವದ ಪ್ರಯುಕ್ತ ಚರ್ಚ್ ನಲ್ಲಿ ಕೆಮ್ರಾಲ್ ಗ್ರಾಮ ಪಂಚಾಯತ್ ವತಿಯಿಂದ ಅಳವಡಿಸಲಾದ ಹೈಮಾಸ್ಟ್ ದೀಪ ವನ್ನು ಪಂಚಾಯತ್ ಅಧ್ಯಕ್ಷ ಮಯ್ಯದ್ದಿ ಉದ್ಘಾಟಿಸಿ ಮಾತನಾಡಿ ಪಂಚಾಯತ್ ವತಿಯಿಂದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ಒತ್ತು ನೀಡಲಾಗುತ್ತಿದ್ದು ನಿರಂತರವಾಗಿ ನಡೆಯಲಿದೆ ಎಂದರು.
ಈ ಸಂದರ್ಭ ಚರ್ಚ್ ಧರ್ಮಗುರು ಮೆಲ್ವಿನ್ ನೊರೋಹ್ನ , ಫಾ.ರಾಬರ್ಟ್ ಪಕ್ಷಿಕೆರೆ,ಪಾಲನಾ ಮಂಡಳಿಯ ಉಪಾಧ್ಯಕ್ಷೆ ಶೈಲಾ ಡಿಸೋಜ, ಕಾರ್ಯದರ್ಶಿ ಸುನಿಲ್ ಮೊರಾಸ್, ಸಿಸ್ಟರ್ ಶಿಬ, ಪಂಚಾಯತ್ ಅಭಿವೃದ್ಧಿ ಅಧಿಕಾರಿ ಅರುಣ್ ಡಿ ಸೋಜಾ, ಸದಸ್ಯರಾದ ಜಾಕ್ಸನ್ ಸಲ್ದಾನ ನವೀನ್ ಸಾಲಿಯಾನ್, ಲೆಕ್ಕ ಸಹಾಯಕರಾದ ಕೇಶವ ದೇವಾಡಿಗ ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…