ಜನ ಮನದ ನಾಡಿ ಮಿಡಿತ

Advertisement

ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ, ಕಟೀಲು ಸಾಯಿಧಾಮ ಜುಮಾದಿಗುಡ್ಡೆ ಇಲ್ಲಿ ಭಜನೆ ಭಕ್ತಿಗೀತೆ ಸಾಧಕರಿಗೆ ಸನ್ಮಾನ, ಯಕ್ಷಗಾನ ಕಾರ್ಯಕ್ರಮ

ಕಿನ್ನಿಗೋಳಿ: ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ, ಕಟೀಲು ಸಾಯಿಧಾಮ ಜುಮಾದಿಗುಡ್ಡೆ ಇಲ್ಲಿ ಭಜನೆ ತಾಳಮದ್ದಳೆ, ಭಕ್ತಿಗೀತೆ ಸಾಧಕರಿಗೆ ಸನ್ಮಾನ, ಯಕ್ಷಗಾನ ಕಾರ್ಯಕ್ರಮ ನಡೆಯಿತು.

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ವೇ.ಮೂ.ಶ್ರೀ.ಕೆ ಲಕ್ಷ್ಮೀನಾರಾಯಣ ಆಸ್ರಣ್ಣ, ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.

ಧರ್ಮದರ್ಶಿ ಡಾ.ಹರಿಕ್ರಷ್ಣ ಪುನರೂರು, ಮಾಜಿ ಅಧ್ಯಕ್ಷರು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.

ಮುಖ್ಯ ಅಭ್ಯಾಗತರಾಗಿ ಶ್ರೀ ಉಮಾನಾಥ ಕೋಟ್ಯಾನ್ ಶಾಸಕರು, ಮುಲ್ಕಿ ಮೂಡಬಿದ್ರೆ, ಭುವನಾಭಿರಾಮ ಉಡುಪ, ಪ್ರಧಾನ ಸಂಪಾದಕರ ಯುಗಪುರುಷ ಕಿನ್ನಿಗೋಳಿ, ದೇವಿ ಪ್ರಸಾದ್ ಶೆಟ್ಟಿ, ಕೊಡೆತ್ತೂರು, ಅಧ್ಯಕ್ಷರು, ಶ್ರೀ ಅರಸು ಕುಂಜಿರಾಯ ದೈವಸ್ಥಾನ ಕೊಡೆತ್ತೂರು, ಶ್ರೀ ಪ್ರೇಮ್ ರಾಜ್ ಶೆಟ್ಟಿ, ಬರ್ಕೆ ಫ್ರೆಂಡ್ಸ್ (ರಿ.), ಉಲ್ಲಂಜೆ, ಶ್ರೀ ಸಂಜೀವ ಮಡಿವಾಳ, ಕಟೀಲು,ಸಮಾಜ ಸೇವಕರು, ಅಮ್ಮುಂಜೆ ಜನಾರ್ಧನ, ಸೀತಾರಾಮ ಕುಮಾರ್ ಕಟೀಲು,ಲ . ದಯಾನಂದ ರೈ, ಅಧ್ಯಕ್ಷರು ಕಟೀಲು, ಎಕ್ಕಾರು ಲಯನ್ಸ್ ಕ್ಲಬ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ‌
ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ಕಟೀಲು ಇದರ ಪ್ರಧಾನ ಅರ್ಚಕರಾದ ರಾಜಭಟ್ ಇವರನ್ನು ಸನ್ಮಾನಿಸಲಾಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!