ಕಿನ್ನಿಗೋಳಿ: ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ, ಕಟೀಲು ಸಾಯಿಧಾಮ ಜುಮಾದಿಗುಡ್ಡೆ ಇಲ್ಲಿ ಭಜನೆ ತಾಳಮದ್ದಳೆ, ಭಕ್ತಿಗೀತೆ ಸಾಧಕರಿಗೆ ಸನ್ಮಾನ, ಯಕ್ಷಗಾನ ಕಾರ್ಯಕ್ರಮ ನಡೆಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ವೇ.ಮೂ.ಶ್ರೀ.ಕೆ ಲಕ್ಷ್ಮೀನಾರಾಯಣ ಆಸ್ರಣ್ಣ, ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಧರ್ಮದರ್ಶಿ ಡಾ.ಹರಿಕ್ರಷ್ಣ ಪುನರೂರು, ಮಾಜಿ ಅಧ್ಯಕ್ಷರು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಶ್ರೀ ಉಮಾನಾಥ ಕೋಟ್ಯಾನ್ ಶಾಸಕರು, ಮುಲ್ಕಿ ಮೂಡಬಿದ್ರೆ, ಭುವನಾಭಿರಾಮ ಉಡುಪ, ಪ್ರಧಾನ ಸಂಪಾದಕರ ಯುಗಪುರುಷ ಕಿನ್ನಿಗೋಳಿ, ದೇವಿ ಪ್ರಸಾದ್ ಶೆಟ್ಟಿ, ಕೊಡೆತ್ತೂರು, ಅಧ್ಯಕ್ಷರು, ಶ್ರೀ ಅರಸು ಕುಂಜಿರಾಯ ದೈವಸ್ಥಾನ ಕೊಡೆತ್ತೂರು, ಶ್ರೀ ಪ್ರೇಮ್ ರಾಜ್ ಶೆಟ್ಟಿ, ಬರ್ಕೆ ಫ್ರೆಂಡ್ಸ್ (ರಿ.), ಉಲ್ಲಂಜೆ, ಶ್ರೀ ಸಂಜೀವ ಮಡಿವಾಳ, ಕಟೀಲು,ಸಮಾಜ ಸೇವಕರು, ಅಮ್ಮುಂಜೆ ಜನಾರ್ಧನ, ಸೀತಾರಾಮ ಕುಮಾರ್ ಕಟೀಲು,ಲ . ದಯಾನಂದ ರೈ, ಅಧ್ಯಕ್ಷರು ಕಟೀಲು, ಎಕ್ಕಾರು ಲಯನ್ಸ್ ಕ್ಲಬ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ಕಟೀಲು ಇದರ ಪ್ರಧಾನ ಅರ್ಚಕರಾದ ರಾಜಭಟ್ ಇವರನ್ನು ಸನ್ಮಾನಿಸಲಾಯಿತು.
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…
ಕರಾವಳಿಯ ಗಂಡುಕಲೆ ಎಂದೇ ಪ್ರಸಿದ್ಧ ಪಡೆದಿರುವ ಯಕ್ಷಗಾನ ಉತ್ತರ ಪ್ರದೇಶದ ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ ಪ್ರಪ್ರಥಮ ಬಾರಿಗೆ ಪ್ರದರ್ಶನವಾಗಿದೆ.…
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…