ಕಿನ್ನಿಗೋಳಿ: ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ, ಕಟೀಲು ಸಾಯಿಧಾಮ ಜುಮಾದಿಗುಡ್ಡೆ ಇಲ್ಲಿ ಭಜನೆ ತಾಳಮದ್ದಳೆ, ಭಕ್ತಿಗೀತೆ ಸಾಧಕರಿಗೆ ಸನ್ಮಾನ, ಯಕ್ಷಗಾನ ಕಾರ್ಯಕ್ರಮ ನಡೆಯಿತು.
ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅನುವಂಶಿಕ ಅರ್ಚಕರಾದ ವೇ.ಮೂ.ಶ್ರೀ.ಕೆ ಲಕ್ಷ್ಮೀನಾರಾಯಣ ಆಸ್ರಣ್ಣ, ಕಾರ್ಯಕ್ರಮವನ್ನು ದೀಪ ಬೆಳಗಿಸಿ ಉದ್ಘಾಟಿಸಿದರು.
ಧರ್ಮದರ್ಶಿ ಡಾ.ಹರಿಕ್ರಷ್ಣ ಪುನರೂರು, ಮಾಜಿ ಅಧ್ಯಕ್ಷರು ಕನ್ನಡ ಸಾಹಿತ್ಯ ಸಮ್ಮೇಳನ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.
ಮುಖ್ಯ ಅಭ್ಯಾಗತರಾಗಿ ಶ್ರೀ ಉಮಾನಾಥ ಕೋಟ್ಯಾನ್ ಶಾಸಕರು, ಮುಲ್ಕಿ ಮೂಡಬಿದ್ರೆ, ಭುವನಾಭಿರಾಮ ಉಡುಪ, ಪ್ರಧಾನ ಸಂಪಾದಕರ ಯುಗಪುರುಷ ಕಿನ್ನಿಗೋಳಿ, ದೇವಿ ಪ್ರಸಾದ್ ಶೆಟ್ಟಿ, ಕೊಡೆತ್ತೂರು, ಅಧ್ಯಕ್ಷರು, ಶ್ರೀ ಅರಸು ಕುಂಜಿರಾಯ ದೈವಸ್ಥಾನ ಕೊಡೆತ್ತೂರು, ಶ್ರೀ ಪ್ರೇಮ್ ರಾಜ್ ಶೆಟ್ಟಿ, ಬರ್ಕೆ ಫ್ರೆಂಡ್ಸ್ (ರಿ.), ಉಲ್ಲಂಜೆ, ಶ್ರೀ ಸಂಜೀವ ಮಡಿವಾಳ, ಕಟೀಲು,ಸಮಾಜ ಸೇವಕರು, ಅಮ್ಮುಂಜೆ ಜನಾರ್ಧನ, ಸೀತಾರಾಮ ಕುಮಾರ್ ಕಟೀಲು,ಲ . ದಯಾನಂದ ರೈ, ಅಧ್ಯಕ್ಷರು ಕಟೀಲು, ಎಕ್ಕಾರು ಲಯನ್ಸ್ ಕ್ಲಬ್ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಶ್ರೀ ಶಿರ್ಡಿ ಸಾಯಿಬಾಬಾ ಮಂದಿರ ಕಟೀಲು ಇದರ ಪ್ರಧಾನ ಅರ್ಚಕರಾದ ರಾಜಭಟ್ ಇವರನ್ನು ಸನ್ಮಾನಿಸಲಾಯಿತು.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…