ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆ

ಮುಲ್ಕಿ: ಸನಾತನ ಆದರ್ಶ ಪುರುಷ , ರಾಮಾಯಣ ಮಹಾ ಕಾವ್ಯ ರಚನೆಕಾರ ಮಹರ್ಷಿ ವಾಲ್ಮೀಕಿಯ ಜೀವನದ ಆದರ್ಶ ತತ್ವಗಳನ್ನು ಯುವ ಜನಾಂಗ ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕಾಗಿದೆ ಎಂದು ಮುಲ್ಕಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕೆ. ಹೇಳಿದರು.


ಅವರು ಮುಲ್ಕಿ ತಾಲ್ಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಮಾತನಾಡಿದರು.


ಈ ಸಂದರ್ಭ ಉಪತಹಶಿಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಅಧಿಕಾರಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!