ಮುಲ್ಕಿ: ಸನಾತನ ಆದರ್ಶ ಪುರುಷ , ರಾಮಾಯಣ ಮಹಾ ಕಾವ್ಯ ರಚನೆಕಾರ ಮಹರ್ಷಿ ವಾಲ್ಮೀಕಿಯ ಜೀವನದ ಆದರ್ಶ ತತ್ವಗಳನ್ನು ಯುವ ಜನಾಂಗ ಜೀವನದಲ್ಲಿ ಅಳವಡಿಸಿಕೊಂಡು ಮುಂದುವರಿಯಬೇಕಾಗಿದೆ ಎಂದು ಮುಲ್ಕಿ ತಾಲೂಕು ತಹಶೀಲ್ದಾರ್ ಪ್ರದೀಪ್ ಕೆ. ಹೇಳಿದರು.
ಅವರು ಮುಲ್ಕಿ ತಾಲ್ಲೂಕು ಆಡಳಿತದ ವತಿಯಿಂದ ತಹಶೀಲ್ದಾರ್ ಕಚೇರಿಯಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯಲ್ಲಿ ಮಾತನಾಡಿದರು.
ಈ ಸಂದರ್ಭ ಉಪತಹಶಿಲ್ದಾರ್ ದಿಲೀಪ್ ರೋಡ್ಕರ್, ಕಂದಾಯ ಅಧಿಕಾರಿ ದಿನೇಶ್ ಮತ್ತಿತರರು ಉಪಸ್ಥಿತರಿದ್ದರು
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…