ಮುಲ್ಕಿ: ತೋಕೂರಿನ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಇತ್ತೀಚೆಗೆ ದೇವಳದ ಸಮಗ್ರ ಜೀರ್ಣೋದ್ಧಾರ ಹಾಗೂ ಬ್ರಹ್ಮಕಲಶೋತ್ಸವ ಕಾರ್ಯಕ್ರಮಗಳು ಭಕ್ತರ ಸಹಕಾರದೊಂದಿಗೆ ಅತ್ಯಂತ ಯಶಸ್ವಿಯಾಗಿ ವೈಭವದಿಂದ ಸಂಪನ್ನಗೊಂಡಿದ್ದು ಈ ಹಿನ್ನಲೆಯಲ್ಲಿ ದೇವಳದ ಸಭಾಂಗಣದಲ್ಲಿ ಊರ ಪರವೂರ ಭಕ್ತರ ಹಾಗೂ ಗ್ರಾಮಸ್ಥರ ವಿಶೇಷ ಸಭೆ ನಡೆಯಿತು.
ಸಭೆಯಲ್ಲಿ ಸಮಗ್ರ ಜೀರ್ಣೋದ್ಧಾರದ ಲೆಕ್ಕಪತ್ರ ಹಾಗೂ . ಮುಂದಿನ ಕಾರ್ಯಯೋಜನೆಗಳ ಬಗ್ಗೆ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಹರಿದಾಸ್ ಭಟ್ ರವರು ಮಾಹಿತಿ ನೀಡಿ ಮುಂದಿನ ದಿನಗಳಲ್ಲಿ ದೇವಸ್ಥಾನದ ಉಳಿದ ಅಭಿವೃದ್ಧಿ ಕಾರ್ಯಗಳನ್ನು ಪೂರ್ತಿಗೊಳಿಸಲು ಭಕ್ತರ ಹಾಗೂ ದಾನಿಗಳ ಸಹಕಾರ ಬೇಕು ಎಂದರು
ಸಭೆಯಲ್ಲಿ ಜೀರ್ಣೋದ್ದಾರ ಸಮಿತಿಯ ಉಪಾಧ್ಯಕ್ಷ ಮೋಹನದಾಸ್, ಬೆಂಗಳೂರು ಸಮಿತಿಯ ಕಾರ್ಯದರ್ಶಿ ಹರಿಪ್ರಸಾದ್ ಶೆಟ್ಟಿ, ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…