ಜನ ಮನದ ನಾಡಿ ಮಿಡಿತ

Advertisement

ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷದಾರಿಗಳ ಆಕರ್ಷಕ ಪಥ ಸಂಚಲನ

ಬಂಟ್ವಾಳ: ವಿಜಯದಶಮಿ ಪ್ರಯುಕ್ತ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷದಾರಿಗಳ ಆಕರ್ಷಕ ಪಥ ಸಂಚಲನ ನಡೆಯಿತು.


ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದಿಂದ ಹೊರಟ ಪಥ ಸಂಚಲನ ರಾ.ಹೆ.ಯ ಬಿ.ಸಿ.ರೋಡಿನ ರಾಜಮಾರ್ಗದಲ್ಲಿ ಸಂಚರಿಸಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ತಿರುವು ಪಡೆದು ವಾಪಾಸ್ ಸರ್ವಿಸ್ ರಸ್ತೆಯ ಮೂಲಕ ಸಾಗಿ ಬಂದು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಪಕ್ಕದ ಮೈದಾನದಲ್ಲಿ ಸಂಪನ್ನಗೊಂಡಿತು.ಆರ್ ಎಸ್ ಎಸ್ ಮುಖಂಡರಾದ ಡಾ.ಪ್ರಭಾಕರ ಭಟ್,ವಿನೋದ್ ಕೊಡ್ಮಾಣ್ ,ಅಜಯ್ ಕೊಂಬ್ರಬೈಲ್ ಬಂಟ್ವಾಳ,ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ,ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ಚಾಳ ಸೇರಿದಂತೆ‌ ನೂರಾರು ಮಂದಿ ಸ್ವಯಂಸೇವಕರು‌ ಗಣವೇಷಧಾರಿಗಳಾಗಿ ಫಥ ಸಂಚಲನದಲ್ಲಿ ಭಾಗವಹಿಸಿದ್ದರು.
ಬಂಟ್ವಾಳ ನಗರ ಪೊಲೀಸರು ಬಂದೋಬಸ್ತ್ ನಡೆಸಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!