ಬಂಟ್ವಾಳ: ವಿಜಯದಶಮಿ ಪ್ರಯುಕ್ತ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷದಾರಿಗಳ ಆಕರ್ಷಕ ಪಥ ಸಂಚಲನ ನಡೆಯಿತು.
ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದಿಂದ ಹೊರಟ ಪಥ ಸಂಚಲನ ರಾ.ಹೆ.ಯ ಬಿ.ಸಿ.ರೋಡಿನ ರಾಜಮಾರ್ಗದಲ್ಲಿ ಸಂಚರಿಸಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ತಿರುವು ಪಡೆದು ವಾಪಾಸ್ ಸರ್ವಿಸ್ ರಸ್ತೆಯ ಮೂಲಕ ಸಾಗಿ ಬಂದು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಪಕ್ಕದ ಮೈದಾನದಲ್ಲಿ ಸಂಪನ್ನಗೊಂಡಿತು.ಆರ್ ಎಸ್ ಎಸ್ ಮುಖಂಡರಾದ ಡಾ.ಪ್ರಭಾಕರ ಭಟ್,ವಿನೋದ್ ಕೊಡ್ಮಾಣ್ ,ಅಜಯ್ ಕೊಂಬ್ರಬೈಲ್ ಬಂಟ್ವಾಳ,ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ,ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ಚಾಳ ಸೇರಿದಂತೆ ನೂರಾರು ಮಂದಿ ಸ್ವಯಂಸೇವಕರು ಗಣವೇಷಧಾರಿಗಳಾಗಿ ಫಥ ಸಂಚಲನದಲ್ಲಿ ಭಾಗವಹಿಸಿದ್ದರು.
ಬಂಟ್ವಾಳ ನಗರ ಪೊಲೀಸರು ಬಂದೋಬಸ್ತ್ ನಡೆಸಿದ್ದರು.
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…
ಸಾಮಾನ್ಯವಾಗಿ 18ನೇ ವಯಸ್ಸಿನಲ್ಲಿ ಯುವಕರು ಕಾಲೇಜು ಶಿಕ್ಷಣವನ್ನು ಆರಂಭಿಸುತ್ತಾರೆ. ಆದರೆ ಅಮೆರಿಕದ ಫ್ಲೋರಿಡಾ ಮೂಲದ ನಾಥನ್ ಥಾಮಸ್ ಇದೇ ವಯಸ್ಸಿನಲ್ಲಿ…
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…