ಬಂಟ್ವಾಳ: ವಿಜಯದಶಮಿ ಪ್ರಯುಕ್ತ ಬಿ.ಸಿ.ರೋಡಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಗಣವೇಷದಾರಿಗಳ ಆಕರ್ಷಕ ಪಥ ಸಂಚಲನ ನಡೆಯಿತು.
ಬಿ.ಸಿ.ರೋಡಿನ ಅಜ್ಜಿಬೆಟ್ಟು ಶಾಲಾ ಮೈದಾನದಿಂದ ಹೊರಟ ಪಥ ಸಂಚಲನ ರಾ.ಹೆ.ಯ ಬಿ.ಸಿ.ರೋಡಿನ ರಾಜಮಾರ್ಗದಲ್ಲಿ ಸಂಚರಿಸಿ ಬ್ರಹ್ಮಶ್ರೀ ನಾರಾಯಣಗುರು ವೃತ್ತದಲ್ಲಿ ತಿರುವು ಪಡೆದು ವಾಪಾಸ್ ಸರ್ವಿಸ್ ರಸ್ತೆಯ ಮೂಲಕ ಸಾಗಿ ಬಂದು ಕೆಎಸ್ ಆರ್ ಟಿಸಿ ಬಸ್ ನಿಲ್ದಾಣದ ಪಕ್ಕದ ಮೈದಾನದಲ್ಲಿ ಸಂಪನ್ನಗೊಂಡಿತು.ಆರ್ ಎಸ್ ಎಸ್ ಮುಖಂಡರಾದ ಡಾ.ಪ್ರಭಾಕರ ಭಟ್,ವಿನೋದ್ ಕೊಡ್ಮಾಣ್ ,ಅಜಯ್ ಕೊಂಬ್ರಬೈಲ್ ಬಂಟ್ವಾಳ,ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷ ದೇವಪ್ಪ ಪೂಜಾರಿ,ಜಿಲ್ಲಾ ಪ್ರ.ಕಾರ್ಯದರ್ಶಿ ರಾಮದಾಸ್ ಬಂಟ್ಚಾಳ ಸೇರಿದಂತೆ ನೂರಾರು ಮಂದಿ ಸ್ವಯಂಸೇವಕರು ಗಣವೇಷಧಾರಿಗಳಾಗಿ ಫಥ ಸಂಚಲನದಲ್ಲಿ ಭಾಗವಹಿಸಿದ್ದರು.
ಬಂಟ್ವಾಳ ನಗರ ಪೊಲೀಸರು ಬಂದೋಬಸ್ತ್ ನಡೆಸಿದ್ದರು.
ಬಸ್ವೊಂದು ಸ್ಕೂಟಿಗೆ ಡಿಕ್ಕಿ ಹೊಡೆದ ಪರಿಣಾಮ ಸ್ಕೂಟಿ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ…
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ ನೀಡಿ ದೇವಿ ಮೂಕಾಂಬಿಕಾ…
ಮಳೆಗಾಲ ಆರಂಭವಾಗುತ್ತಿದ್ದಂತೆ ಸೇತುವೆಯೊಂದು ಕುಸಿದು ಬಿದ್ದ ಪರಿಣಾಮ ಹಲವು ಗ್ರಾಮಗಳ ಸಂಪರ್ಕದ ಕೊಂಡಿ ಕಳಚಿ ಬಿದ್ದು, ಜನರು ದ್ವೀಪದಂತೆ, ಹಳ್ಳಿಯೊಳಗೆ…
ಜ್ವರದಿಂದ ಬಳಲುತ್ತಿದ್ದ ಬಾಲಕಿಯೊರ್ವಳು ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ಘಟನೆ ಬಂಟ್ವಾಳ ತಾಲೂಕಿನ ಅಲ್ಲಿಪಾದೆ ಎಂಬಲ್ಲಿ ನಡೆದಿದೆ. ಅಲ್ಲಿಪಾದೆ ಅನೇಜ…
ಬಿಸಿರೋಡಿನ ಪ್ರಸಿದ್ದ ಕ್ಯಾಂಟೀನ್ ಒಂದರಲ್ಲಿ ಅಡುಗೆ ಅನಿಲ ಸೋರಿಕೆಯಾಗಿ ಸ್ವಲ್ಪದರಲ್ಲಿ ದೊಡ್ಡ ದುರಂತವೊಂದು ತಪ್ಪಿದೆ. ಬಿಸಿರೋಡಿನ ಮಿನಿ ವಿಧಾನ ಸೌಧದ…