ಜನ ಮನದ ನಾಡಿ ಮಿಡಿತ

Advertisement

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆಯುವ ಪಾದಯಾತ್ರೆ ಹಿನ್ನೆಲೆ; ಬಂಟ್ವಾಳಕ್ಕೆ ಆಗಮಿಸಿದ ಯಾತ್ರೆಗೆ ಸ್ವಾಗತ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆಯುವ ಪಾದಯಾತ್ರೆ ಹಿನ್ನೆಲೆಯಲ್ಲಿ ಬಂಟ್ವಾಳಕ್ಕೆ ಆಗಮಿಸಿದ ಯಾತ್ರೆಗೆ ಬಿ.ಸಿ.ರೋಡ್ ಫ್ಲೈಓವರ್ ಬಳಿ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ.

ಮಂಗಳೂರಿನಿ0ದ ಹೊರಟ ಯಾತ್ರೆಗೆ ಬಿ.ಸಿ.ರೋಡಿನಲ್ಲಿ ಮಹಿಳೆಯರು ಆರತಿ ಎತ್ತಿ ರಥವನ್ನು ಸ್ವಾಗತಿಸಿದ್ರು. ಮಂಜುನಾಥಸ್ವಾಮಿಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭ ತುಳುಕೂಟ ಅಧ್ಯಕ್ಷ ಸುದರ್ಶನ ಜೈನ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಸೇವಾಂಜಲಿ ಆಡಳಿತ ಟ್ರಸ್ಟಿ ಕೃಷ್ಣಕುಮಾರ ಪೂಂಜಾ ಫರಂಗಿಪೇಟೆ, ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ದ.ಕ. ನಿರ್ದೇಶಕ ಮಹಾಬಲ ಕುಲಾಲ್, ಬಂಟ್ವಾಳ ಯೋಜನಾಧಿಕಾರಿ ಮಾಧವ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜೈನ್ ಮಿಲನ್ ಪ್ರಮುಖರು, ಹಾಗೂ ನಾನಾ ಸಂಘ, ಸಂಸ್ಥೆಗಳ ಪ್ರಮುಖರಾದ ಶೇಖರ ಸಾಮಾನಿ, ಸದಾನಂದ ಗೌಡ, ದೀಪಕ್ ಕುಮಾರ್ ಜೈನ್, ಸುಭಾಶ್ಚಂದ್ರ ಜೈನ್, ಡಾ. ಸುದೀಪ್, ಹರ್ಷರಾಜ್ ಬಲ್ಲಾಳ, ಶಿವಶಂಕರ್ ಕೈಕುಂಜೆ, ಶಾಮಸುದರ್ಶನ ಭಟ್ ಹೊಸಮೂಲೆ ಸಹಿತ ಪ್ರಮುಖರು ಉಪಸ್ಥಿತರಿದ್ದು, ಯಾತ್ರೆಯನ್ನು ಸ್ವಾಗತಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!