ಜನ ಮನದ ನಾಡಿ ಮಿಡಿತ

Advertisement

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆಯುವ ಪಾದಯಾತ್ರೆ ಹಿನ್ನೆಲೆ; ಬಂಟ್ವಾಳಕ್ಕೆ ಆಗಮಿಸಿದ ಯಾತ್ರೆಗೆ ಸ್ವಾಗತ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆಯುವ ಪಾದಯಾತ್ರೆ ಹಿನ್ನೆಲೆಯಲ್ಲಿ ಬಂಟ್ವಾಳಕ್ಕೆ ಆಗಮಿಸಿದ ಯಾತ್ರೆಗೆ ಬಿ.ಸಿ.ರೋಡ್ ಫ್ಲೈಓವರ್ ಬಳಿ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ.

ಮಂಗಳೂರಿನಿ0ದ ಹೊರಟ ಯಾತ್ರೆಗೆ ಬಿ.ಸಿ.ರೋಡಿನಲ್ಲಿ ಮಹಿಳೆಯರು ಆರತಿ ಎತ್ತಿ ರಥವನ್ನು ಸ್ವಾಗತಿಸಿದ್ರು. ಮಂಜುನಾಥಸ್ವಾಮಿಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭ ತುಳುಕೂಟ ಅಧ್ಯಕ್ಷ ಸುದರ್ಶನ ಜೈನ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಸೇವಾಂಜಲಿ ಆಡಳಿತ ಟ್ರಸ್ಟಿ ಕೃಷ್ಣಕುಮಾರ ಪೂಂಜಾ ಫರಂಗಿಪೇಟೆ, ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ದ.ಕ. ನಿರ್ದೇಶಕ ಮಹಾಬಲ ಕುಲಾಲ್, ಬಂಟ್ವಾಳ ಯೋಜನಾಧಿಕಾರಿ ಮಾಧವ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜೈನ್ ಮಿಲನ್ ಪ್ರಮುಖರು, ಹಾಗೂ ನಾನಾ ಸಂಘ, ಸಂಸ್ಥೆಗಳ ಪ್ರಮುಖರಾದ ಶೇಖರ ಸಾಮಾನಿ, ಸದಾನಂದ ಗೌಡ, ದೀಪಕ್ ಕುಮಾರ್ ಜೈನ್, ಸುಭಾಶ್ಚಂದ್ರ ಜೈನ್, ಡಾ. ಸುದೀಪ್, ಹರ್ಷರಾಜ್ ಬಲ್ಲಾಳ, ಶಿವಶಂಕರ್ ಕೈಕುಂಜೆ, ಶಾಮಸುದರ್ಶನ ಭಟ್ ಹೊಸಮೂಲೆ ಸಹಿತ ಪ್ರಮುಖರು ಉಪಸ್ಥಿತರಿದ್ದು, ಯಾತ್ರೆಯನ್ನು ಸ್ವಾಗತಿಸಿದರು.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!