ಜನ ಮನದ ನಾಡಿ ಮಿಡಿತ

Advertisement

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆಯುವ ಪಾದಯಾತ್ರೆ ಹಿನ್ನೆಲೆ; ಬಂಟ್ವಾಳಕ್ಕೆ ಆಗಮಿಸಿದ ಯಾತ್ರೆಗೆ ಸ್ವಾಗತ

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆಯುವ ಪಾದಯಾತ್ರೆ ಹಿನ್ನೆಲೆಯಲ್ಲಿ ಬಂಟ್ವಾಳಕ್ಕೆ ಆಗಮಿಸಿದ ಯಾತ್ರೆಗೆ ಬಿ.ಸಿ.ರೋಡ್ ಫ್ಲೈಓವರ್ ಬಳಿ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ.

ಮಂಗಳೂರಿನಿ0ದ ಹೊರಟ ಯಾತ್ರೆಗೆ ಬಿ.ಸಿ.ರೋಡಿನಲ್ಲಿ ಮಹಿಳೆಯರು ಆರತಿ ಎತ್ತಿ ರಥವನ್ನು ಸ್ವಾಗತಿಸಿದ್ರು. ಮಂಜುನಾಥಸ್ವಾಮಿಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.

ಈ ಸಂದರ್ಭ ತುಳುಕೂಟ ಅಧ್ಯಕ್ಷ ಸುದರ್ಶನ ಜೈನ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಸೇವಾಂಜಲಿ ಆಡಳಿತ ಟ್ರಸ್ಟಿ ಕೃಷ್ಣಕುಮಾರ ಪೂಂಜಾ ಫರಂಗಿಪೇಟೆ, ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ದ.ಕ. ನಿರ್ದೇಶಕ ಮಹಾಬಲ ಕುಲಾಲ್, ಬಂಟ್ವಾಳ ಯೋಜನಾಧಿಕಾರಿ ಮಾಧವ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜೈನ್ ಮಿಲನ್ ಪ್ರಮುಖರು, ಹಾಗೂ ನಾನಾ ಸಂಘ, ಸಂಸ್ಥೆಗಳ ಪ್ರಮುಖರಾದ ಶೇಖರ ಸಾಮಾನಿ, ಸದಾನಂದ ಗೌಡ, ದೀಪಕ್ ಕುಮಾರ್ ಜೈನ್, ಸುಭಾಶ್ಚಂದ್ರ ಜೈನ್, ಡಾ. ಸುದೀಪ್, ಹರ್ಷರಾಜ್ ಬಲ್ಲಾಳ, ಶಿವಶಂಕರ್ ಕೈಕುಂಜೆ, ಶಾಮಸುದರ್ಶನ ಭಟ್ ಹೊಸಮೂಲೆ ಸಹಿತ ಪ್ರಮುಖರು ಉಪಸ್ಥಿತರಿದ್ದು, ಯಾತ್ರೆಯನ್ನು ಸ್ವಾಗತಿಸಿದರು.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!