ಉಜಿರೆ ಶ್ರೀ ಜನಾರ್ದನ ದೇವಸ್ಥಾನದಿಂದ ಧರ್ಮಸ್ಥಳದವರೆಗೆ ನಡೆಯುವ ಪಾದಯಾತ್ರೆ ಹಿನ್ನೆಲೆಯಲ್ಲಿ ಬಂಟ್ವಾಳಕ್ಕೆ ಆಗಮಿಸಿದ ಯಾತ್ರೆಗೆ ಬಿ.ಸಿ.ರೋಡ್ ಫ್ಲೈಓವರ್ ಬಳಿ ಅಭಿಮಾನಿಗಳು ಸ್ವಾಗತ ಕೋರಿದ್ದಾರೆ.
ಮಂಗಳೂರಿನಿ0ದ ಹೊರಟ ಯಾತ್ರೆಗೆ ಬಿ.ಸಿ.ರೋಡಿನಲ್ಲಿ ಮಹಿಳೆಯರು ಆರತಿ ಎತ್ತಿ ರಥವನ್ನು ಸ್ವಾಗತಿಸಿದ್ರು. ಮಂಜುನಾಥಸ್ವಾಮಿಯ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.
ಈ ಸಂದರ್ಭ ತುಳುಕೂಟ ಅಧ್ಯಕ್ಷ ಸುದರ್ಶನ ಜೈನ್, ಜನಜಾಗೃತಿ ವೇದಿಕೆ ಮಾಜಿ ಅಧ್ಯಕ್ಷ ಕೈಯೂರು ನಾರಾಯಣ ಭಟ್, ಜಿಪಂ ಮಾಜಿ ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಪದ್ಮಶೇಖರ ಜೈನ್, ಸೇವಾಂಜಲಿ ಆಡಳಿತ ಟ್ರಸ್ಟಿ ಕೃಷ್ಣಕುಮಾರ ಪೂಂಜಾ ಫರಂಗಿಪೇಟೆ, ಯೋಜನೆಯ ಉಡುಪಿ ಪ್ರಾದೇಶಿಕ ನಿರ್ದೇಶಕ ದುಗ್ಗೇಗೌಡ, ದ.ಕ. ನಿರ್ದೇಶಕ ಮಹಾಬಲ ಕುಲಾಲ್, ಬಂಟ್ವಾಳ ಯೋಜನಾಧಿಕಾರಿ ಮಾಧವ ಗೌಡ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ಜೈನ್ ಮಿಲನ್ ಪ್ರಮುಖರು, ಹಾಗೂ ನಾನಾ ಸಂಘ, ಸಂಸ್ಥೆಗಳ ಪ್ರಮುಖರಾದ ಶೇಖರ ಸಾಮಾನಿ, ಸದಾನಂದ ಗೌಡ, ದೀಪಕ್ ಕುಮಾರ್ ಜೈನ್, ಸುಭಾಶ್ಚಂದ್ರ ಜೈನ್, ಡಾ. ಸುದೀಪ್, ಹರ್ಷರಾಜ್ ಬಲ್ಲಾಳ, ಶಿವಶಂಕರ್ ಕೈಕುಂಜೆ, ಶಾಮಸುದರ್ಶನ ಭಟ್ ಹೊಸಮೂಲೆ ಸಹಿತ ಪ್ರಮುಖರು ಉಪಸ್ಥಿತರಿದ್ದು, ಯಾತ್ರೆಯನ್ನು ಸ್ವಾಗತಿಸಿದರು.
ಈ ಸಾಲಿನಲ್ಲಿ ಮತ್ಸ್ಯಕ್ಷಾಮ ಉಂಟಾಗದೆ, ಸಮುದ್ರದಲ್ಲಿ ಮೀನುಗಳ ಸಮೃದ್ಧಿ ಇರಲಿ ಹಾಗೂ ಮೀನುಗಾರಿಕೆಗೆ ತೆರಳುವ ವೇಳೆ ಯಾವುದೇ ಅನಾಹುತ ಸಂಭವಿಸದಿರಲಿ…
ನಿರಂತರ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಮಂಗಳೂರು–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿ–169ರ ಕೆತ್ತಿಕಲ್ ಗುಡ್ಡ ಪ್ರದೇಶದಲ್ಲಿ ಮತ್ತೆ ಭೂಕುಸಿತ ಆರಂಭವಾಗಿದೆ. ಗುಡ್ಡದಿಂದ…
ಪ್ರಚೋದನಾಕಾರಿ ಭಾಷಣ ಮಾಡಿ ಧಾರ್ಮಿಕ ಭಾವನೆಗೆ ಧಕ್ಕೆ ಉಂಟುಮಾಡಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಎಸ್ಟಿಪಿಐ ಮುಖಂಡ ಮಹಮ್ಮದ್ ರಿಯಾಜ್ ಫರಂಗಿಪೇಟೆ…
ಬೀದಿ ನಾಯಿಗಳ ದಾಳಿಯಿಂದ ಬಾಲಕಿಯೊಬ್ಬಳು ಗಂಭೀರವಾಗಿ ಗಾಯಗೊಂಡ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪಟ್ಟಣದಲ್ಲಿ ನಡೆದಿದೆ. ಲಕ್ಷ್ಮೇಶ್ವರ ಪಟ್ಟಣದ ವಾರ್ಡ್…
ಮಳೆ ಬಂದಾಗಲೆಲ್ಲ ಕೃತಕ ನೆರೆ ಉಂಟಾಗಿ ಸಾರ್ವಜನಿಕರ ಸಂಚಾರಕ್ಕೆ ತೀವ್ರ ತೊಂದರೆ ಉಂಟುಮಾಡುತ್ತಿದ್ದ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ…
ಜಿಲ್ಲೆಯ ಯಲಬುರ್ಗಾ, ಕುಷ್ಟಗಿ ಹಾಗೂ ಕೊಪ್ಪಳ ತಾಲೂಕಿನ ವಿವಿಧ ಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವಿಂಡ್ ಮಿಲ್ ಕಂಪನಿಗಳ ವಿರುದ್ಧ ರೈತರು ಗಂಭೀರ…