ಜನ ಮನದ ನಾಡಿ ಮಿಡಿತ

Advertisement

ಕರ್ನಾಟಕ ಬ್ಯಾಂಕ್ ವತಿಯಿಂದ ಕೆಬಿಎಲ್ ಉತ್ಸವ್ ಅಭಿಯಾನಕ್ಕೆ ಚಾಲನೆ

ಮುಲ್ಕಿ: ಇಲ್ಲಿನ ಕರ್ನಾಟಕ ಬ್ಯಾಂಕ್ ವತಿಯಿಂದ ಕೆಬಿಎಲ್ ಉತ್ಸವ್ ಅಭಿಯಾನಕ್ಕೆ ಚಾಲನೆ ನೀಡಲಾಯಿತು. ಅಭಿಯಾನಕ್ಕೆ ಚಾಲನೆ ನೀಡಿ ಮುಲ್ಕಿ ಸೀಮೆ ಅರಸರಾದ ದುಗ್ಗಣ್ಣ ಸಾವಂತರು ಮಾತನಾಡಿ ಕರ್ನಾಟಕ ಬ್ಯಾಂಕ್ ಗ್ರಾಹಕರ ವಿಶ್ವಸಾರ್ಹತೆ ಗಳಿಸುವುದರ ಜೊತೆಗೆ ಸ್ನೇಹಮಯಿ ಮೂಲಕ ನಂಬರ್ ಒನ್ ಗ್ರಾಹಕರ ಸ್ನೇಹಿ ಬ್ಯಾಂಕ್ ಎಂದು ದಾಪುಗಾಲು ಇಡುತ್ತಿದ್ದು ನಿರಂತರವಾಗಿ ಮುನ್ನಡೆದು ಸಾಧನೆಯ ಶಿಖರಕ್ಕೇರಲಿ ಎಂದು ಶುಭ ಹಾರೈಸಿದರು.

ಮಂಗಳೂರಿನ ಕರ್ನಾಟಕ ಬ್ಯಾಂಕ್ ಚೀಫ್ ಮ್ಯಾನೇಜರ್ ಜಯಪ್ರಕಾಶ್ ಉಡುಪ ರವರು ಕೆಬಿಎಲ್ ಉತ್ಸವ್ ಬಗ್ಗೆ ತಿಳಿಸಿ ಗೃಹ ಸಾಲ, ಕಾರ್ ಲೋನ್, ಚಿನ್ನದ ಸಾಲ ಮತ್ತಿತರ ಆಕರ್ಷಕ ಸ್ಕೀಮ್ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಬಪ್ಪನಾಡು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದ ಆಡಳಿತ ಮೊಕ್ತೇಸರ ಮನೋಹರ ಶೆಟ್ಟಿ, ಕಿಲ್ಪಾಡಿ ಶ್ರೀ ವ್ಯಾಸ ಮಹರ್ಷಿ ವಿದ್ಯಾಪೀಠದ ಸಂಚಾಲಕರಾದ ಪಾಂಡುರಂಗ ಭಟ್, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ ಹೆಬ್ಬಾರ್, ಅಧ್ಯಕ್ಷ ಸುಧೀರ್ ಬಾಳಿಗ, ಗೌತಮ್ ಜೈನ್ ಮುಲ್ಕಿ ಅರಮನೆ, ಮುಲ್ಕಿ ಶಾಖಾಧಿಕಾರಿ ಶಿವಪ್ರಸಾದ್ ಶೆಟ್ಟಿ ಎಸ್ , ಬ್ಯಾಂಕ್ ಸಿಬ್ಬಂದಿ ಗ್ರಾಹಕರು ಮತ್ತಿತರರು ಉಪಸ್ಥಿತರಿದ್ದರು.ಬಳಿಕ ಅಭಿಯಾನವು ಮುಲ್ಕಿ ಪೇಟೆ, ಕಾರ್ನಾಡು ಮೂಲಕ ನಡೆಯಿತು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!