ಜನ ಮನದ ನಾಡಿ ಮಿಡಿತ

Advertisement

ವಾಯ್ಸ್ ಆಫ್ ಆರಾಧನಾ ಸಾಂಸ್ಕೃತಿಕ ಸಂಭ್ರಮ

ದಕ್ಷಿಣ ಕನ್ನಡ : ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಸಹಭಾಗಿತ್ವದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಶ್ರೀ ಗುರು ರಾಘವೇಂದ್ರ ಮಠ ಹೊಸಬೆಟ್ಟು ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಆರಂಭವಾಗಿ 25ನೇ ವರ್ಷದ ಆಚರಣೆಯ ಹನ್ನೊಂದನೆಯ ಕಾರ್ಯಕ್ರಮ ಇದಾಗಿದ್ದು, ವಾಯ್ಸ್ ಆಫ್ ಆರಾಧನಾ ತಂಡದ ಮುಖ್ಯಸ್ಥೆ ಪದ್ಮಶ್ರೀ ಭಟ್ ಮಾರ್ಗದರ್ಶನದಲ್ಲಿ, ಗುರು ರಾಘವೇಂದ್ರ ಮಠ ಹೊಸಬೆಟ್ಟು ಇದರ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ನೆರವಿನೊಂದಿಗೆ, ಜೊತೆಗೆ ಸಮಾಜ ಬಾಂಧವರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಮಕ್ಕಳ ಪೋಷಕರ ಉಪಸ್ಥಿತಿಯಲ್ಲಿ ಸಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.

ಇದೇ ಸಂದರ್ಭದಲ್ಲಿ ಅಗರಿ ರಾಘವೇಂದ್ರ ರಾವ್ ಇವರು “ಆರದಿರಲಿ ಬದುಕು ಸಂಸ್ಥೆಗೆ” ಸಮಾಜ ಸೇವೆಯನ್ನು ಗುರುತಿಸಿ, ಕಡು ಬಡ ಅನಾರೋಗ್ಯ ಪೀಡಿತರಿಗೆ ನೀಡುವ ತಿಂಗಳ ಸಹಾಯಧನಕ್ಕಾಗಿ ರೂಪಾಯಿ 5,000ವನ್ನು ಡೇಣಿಗೆಯಾಗಿ ನೀಡಿದರು ಅಗರಿ ರಾಘವೇಂದ್ರ ರಾವ್, ಮಂದಾರ ರಾಜೇಶ್ ಭಟ್, ಪದ್ಮಶ್ರೀ ಭಟ್, ಸಹಿತ ರಾಘವೇಂದ್ರ ಮಠ ಹೊಸಬೆಟ್ಟು ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!