ದಕ್ಷಿಣ ಕನ್ನಡ : ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಸಹಭಾಗಿತ್ವದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಶ್ರೀ ಗುರು ರಾಘವೇಂದ್ರ ಮಠ ಹೊಸಬೆಟ್ಟು ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಆರಂಭವಾಗಿ 25ನೇ ವರ್ಷದ ಆಚರಣೆಯ ಹನ್ನೊಂದನೆಯ ಕಾರ್ಯಕ್ರಮ ಇದಾಗಿದ್ದು, ವಾಯ್ಸ್ ಆಫ್ ಆರಾಧನಾ ತಂಡದ ಮುಖ್ಯಸ್ಥೆ ಪದ್ಮಶ್ರೀ ಭಟ್ ಮಾರ್ಗದರ್ಶನದಲ್ಲಿ, ಗುರು ರಾಘವೇಂದ್ರ ಮಠ ಹೊಸಬೆಟ್ಟು ಇದರ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ನೆರವಿನೊಂದಿಗೆ, ಜೊತೆಗೆ ಸಮಾಜ ಬಾಂಧವರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಮಕ್ಕಳ ಪೋಷಕರ ಉಪಸ್ಥಿತಿಯಲ್ಲಿ ಸಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಇದೇ ಸಂದರ್ಭದಲ್ಲಿ ಅಗರಿ ರಾಘವೇಂದ್ರ ರಾವ್ ಇವರು “ಆರದಿರಲಿ ಬದುಕು ಸಂಸ್ಥೆಗೆ” ಸಮಾಜ ಸೇವೆಯನ್ನು ಗುರುತಿಸಿ, ಕಡು ಬಡ ಅನಾರೋಗ್ಯ ಪೀಡಿತರಿಗೆ ನೀಡುವ ತಿಂಗಳ ಸಹಾಯಧನಕ್ಕಾಗಿ ರೂಪಾಯಿ 5,000ವನ್ನು ಡೇಣಿಗೆಯಾಗಿ ನೀಡಿದರು ಅಗರಿ ರಾಘವೇಂದ್ರ ರಾವ್, ಮಂದಾರ ರಾಜೇಶ್ ಭಟ್, ಪದ್ಮಶ್ರೀ ಭಟ್, ಸಹಿತ ರಾಘವೇಂದ್ರ ಮಠ ಹೊಸಬೆಟ್ಟು ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…