ದಕ್ಷಿಣ ಕನ್ನಡ : ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಸಹಭಾಗಿತ್ವದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಶ್ರೀ ಗುರು ರಾಘವೇಂದ್ರ ಮಠ ಹೊಸಬೆಟ್ಟು ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಆರಂಭವಾಗಿ 25ನೇ ವರ್ಷದ ಆಚರಣೆಯ ಹನ್ನೊಂದನೆಯ ಕಾರ್ಯಕ್ರಮ ಇದಾಗಿದ್ದು, ವಾಯ್ಸ್ ಆಫ್ ಆರಾಧನಾ ತಂಡದ ಮುಖ್ಯಸ್ಥೆ ಪದ್ಮಶ್ರೀ ಭಟ್ ಮಾರ್ಗದರ್ಶನದಲ್ಲಿ, ಗುರು ರಾಘವೇಂದ್ರ ಮಠ ಹೊಸಬೆಟ್ಟು ಇದರ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ನೆರವಿನೊಂದಿಗೆ, ಜೊತೆಗೆ ಸಮಾಜ ಬಾಂಧವರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಮಕ್ಕಳ ಪೋಷಕರ ಉಪಸ್ಥಿತಿಯಲ್ಲಿ ಸಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಇದೇ ಸಂದರ್ಭದಲ್ಲಿ ಅಗರಿ ರಾಘವೇಂದ್ರ ರಾವ್ ಇವರು “ಆರದಿರಲಿ ಬದುಕು ಸಂಸ್ಥೆಗೆ” ಸಮಾಜ ಸೇವೆಯನ್ನು ಗುರುತಿಸಿ, ಕಡು ಬಡ ಅನಾರೋಗ್ಯ ಪೀಡಿತರಿಗೆ ನೀಡುವ ತಿಂಗಳ ಸಹಾಯಧನಕ್ಕಾಗಿ ರೂಪಾಯಿ 5,000ವನ್ನು ಡೇಣಿಗೆಯಾಗಿ ನೀಡಿದರು ಅಗರಿ ರಾಘವೇಂದ್ರ ರಾವ್, ಮಂದಾರ ರಾಜೇಶ್ ಭಟ್, ಪದ್ಮಶ್ರೀ ಭಟ್, ಸಹಿತ ರಾಘವೇಂದ್ರ ಮಠ ಹೊಸಬೆಟ್ಟು ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…