ದಕ್ಷಿಣ ಕನ್ನಡ : ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಸಹಭಾಗಿತ್ವದಲ್ಲಿ ವಾಯ್ಸ್ ಆಫ್ ಆರಾಧನಾ ತಂಡದ ಪ್ರತಿಭೆಗಳಿಂದ ಶ್ರೀ ಗುರು ರಾಘವೇಂದ್ರ ಮಠ ಹೊಸಬೆಟ್ಟು ಸಭಾಂಗಣದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಬ್ರಾಹ್ಮಣ ಮಹಾಸಭಾ ಸುರತ್ಕಲ್ ವಲಯ ಆರಂಭವಾಗಿ 25ನೇ ವರ್ಷದ ಆಚರಣೆಯ ಹನ್ನೊಂದನೆಯ ಕಾರ್ಯಕ್ರಮ ಇದಾಗಿದ್ದು, ವಾಯ್ಸ್ ಆಫ್ ಆರಾಧನಾ ತಂಡದ ಮುಖ್ಯಸ್ಥೆ ಪದ್ಮಶ್ರೀ ಭಟ್ ಮಾರ್ಗದರ್ಶನದಲ್ಲಿ, ಗುರು ರಾಘವೇಂದ್ರ ಮಠ ಹೊಸಬೆಟ್ಟು ಇದರ ಆಡಳಿತ ಮಂಡಳಿಯ ಅಧ್ಯಕ್ಷರು ಮತ್ತು ಸರ್ವ ಸದಸ್ಯರ ನೆರವಿನೊಂದಿಗೆ, ಜೊತೆಗೆ ಸಮಾಜ ಬಾಂಧವರು ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನೀಡುವ ಮಕ್ಕಳ ಪೋಷಕರ ಉಪಸ್ಥಿತಿಯಲ್ಲಿ ಸಂಸ್ಕೃತಿಕ ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಿತು.
ಇದೇ ಸಂದರ್ಭದಲ್ಲಿ ಅಗರಿ ರಾಘವೇಂದ್ರ ರಾವ್ ಇವರು “ಆರದಿರಲಿ ಬದುಕು ಸಂಸ್ಥೆಗೆ” ಸಮಾಜ ಸೇವೆಯನ್ನು ಗುರುತಿಸಿ, ಕಡು ಬಡ ಅನಾರೋಗ್ಯ ಪೀಡಿತರಿಗೆ ನೀಡುವ ತಿಂಗಳ ಸಹಾಯಧನಕ್ಕಾಗಿ ರೂಪಾಯಿ 5,000ವನ್ನು ಡೇಣಿಗೆಯಾಗಿ ನೀಡಿದರು ಅಗರಿ ರಾಘವೇಂದ್ರ ರಾವ್, ಮಂದಾರ ರಾಜೇಶ್ ಭಟ್, ಪದ್ಮಶ್ರೀ ಭಟ್, ಸಹಿತ ರಾಘವೇಂದ್ರ ಮಠ ಹೊಸಬೆಟ್ಟು ಇದರ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…