ಮೂಲ್ಕಿ; ಮೂಲ್ಕಿ ಬಂಟರ ಸಂಘ (ರಿ)ಇದರ ಅಧ್ಯಕ್ಷರಾಗಿ ಅಶೋಕ್ ಕುಮಾರ್ ಶೆಟ್ಟಿ ಆಯ್ಕೆಯಾದರು.
ಗೌರಾವಾಧ್ಯಕ್ಷರಾಗಿ ಐಕಳ ಹರೀಶ್ ಶೆಟ್ಟಿ, ಸಂತೋಷ್ ಕುಮಾರ್ ಹೆಗ್ಡೆ, ಗೌರವ ಸಲಹೆಗಾರರಾಗಿ ಪುರುಷೋತ್ತಮ ಶೆಟ್ಟಿ, ಗಂಗಾಧರ ಶೆಟ್ಟಿ, ಉಪಾಧ್ಯಕ್ಷರಾಗಿ ಜೀವನ್ ಕೆ ಶೆಟ್ಟಿ, ಕಾರ್ಯದರ್ಶಿಯಾಗಿ ಸಾಯಿನಾಥ ಶೆಟ್ಟಿ ಮುಂಡ್ಕೂರು, ಜೊತೆ ಕಾರ್ಯದರ್ಶಿಯಾಗಿ ಶರತ್ ಶೆಟ್ಟಿ ಕಿನ್ನಿಗೋಳಿ, ಕೋಶಾಧಿಕಾರಿಯಾಗಿ ಸ್ವರಾಜ್ ಶೆಟ್ಟಿ ಮುಂಡ್ಕೂರು, ಮಹಿಳಾ ವಿಭಾಗದ ಸಂಚಾಲಕರಾಗಿ ರೋಹಿಣಿ ಶೆಟ್ಟಿ, ಯುವ ವಿಭಾಗದ ಸಂಚಾಲಕರಾಗಿ ದಾಮೋಧರ ಶೆಟ್ಟಿ ಕೊಡೆತ್ತೂರು, ಪತ್ರಿಕಾ ಮತ್ತು ಪ್ರಚಾರ ವಿಭಾಗದ ಸಂಚಾಲಕರಾಗಿ ನಿಶಾಂತ್ ಶೆಟ್ಟಿ ಕಿಲೆಂಜೂರು ಆಯ್ಕೆಯಾಗಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…