ಜನ ಮನದ ನಾಡಿ ಮಿಡಿತ

Advertisement

ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ತೆಕ್ಕೆಗೆ ಧಿಮಂತ ಪ್ರಶಸ್ತಿ

ಹುಬ್ಬಳ್ಳಿ ಧಾರವಾಡ ಮಹಾ ನಗರ ಪಾಲಿಕೆ ವತಿಯಿಂದ ಜರಗಿದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಹುಬ್ಬಳ್ಳಿ ಧಾರವಾಡ ಬಂಟರ ಸಂಘಕ್ಕೆ ಧಿಮಂತ ಪ್ರಶಸ್ತಿಯನ್ನು ನೀಡಲಾಗಿತು.

ಈ ಪ್ರಶಸ್ತಿಯನ್ನು ಅಧ್ಯಕ್ಷರಾದ ಉದ್ಯಮಿ ಸುಗ್ಗಿ ಸುಧಾಕರ ಶೆಟ್ಟಿಯವರಿಗೆ ಶಾಸಕರಾದ ಮಹೇಶ ಟೆಂಗಿನಕಾಯಿ,ಮೇಯರ್ ವೀಣಾ ಬರದ್ವಾಡಯವರಯ ಪ್ರಶಸ್ತಿ ಪ್ರಧಾನ ಮಾಡಿದರು.

ಈ ಸಂಧರ್ಭದಲ್ಲಿ ಪಾಲಿಕೆ ಸದಸ್ಯರಾದ ರೂಪಾ ಶೆಟ್ಟಿ, ರಾಜಣ್ಣ,ಕಾರ್ಪೊರೇಟರ್ ಕಮಿಷನರ್ ಮೊದಲಾವರು ಜೊತೆಗಿದ್ದರಯ

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!