ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣಮಹೋತ್ಸವ, ರಜತ ಸೇವಾ ಟ್ರಸ್ಟ್ ನ ಬೆಳ್ಳಿ ಹಬ್ಬದ ಸಂಭ್ರಮ

ಹಳೆಯಂಗಡಿಯಲ್ಲಿ ನ.4-11 ವರೆಗೆ ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣಮಹೋತ್ಸವ, ರಜತ ಸೇವಾ ಟ್ರಸ್ಟ್ ನ ಬೆಳ್ಳಿ ಹಬ್ಬದ ಸಂಭ್ರಮ

ಹಳೆಯಂಗಡಿ: ಮೂರು ಬಾರಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ದ ಸುವರ್ಣ ಮಹೋತ್ಸವ ಹಾಗೂ ಶ್ರೀ ವಿದ್ಯಾ ವಿನಾಯಕ ರಜತ ಸೇವಾಟ್ರಸ್ಟ್ ದ ಬೆಳ್ಳಿ ಹಬ್ಬ ಮಹೋತ್ಸವ ನ.4 ರಿಂದ 11 ರವೆರೆಗೆ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ಅಮೀನ್ ಹೇಳಿದರು .


ಉತ್ಸವದ ಅಂಗವಾಗಿ ಯುವಕ ಮಂಡಲದ ಬೊಳ್ಳೂರು ವಾರಿಜ ವಾಸುದೇವ ಕಲಾ ವೇದಿಕೆಯಲ್ಲಿ ತುಳು ನಾಟಕ ಸ್ಪರ್ಧೆ, ವೈವಿಧ್ಯಮಯ ಪ್ರತಿಭಾ ಸ್ಪರ್ಧೆ, ಎಚ್.ನಾರಾಯಣ ಸನಿಲ್ ದತ್ತಿ ಬಹುಮಾನ ಮತ್ತು ವಿದ್ಯಾರ್ಥಿ ವೇತನ , ಮುಕ್ತ ಭಜನಾ ಸ್ಪರ್ಧೆ, ಯುವಕ ಮಂಡಲ, ಯುವತಿ ಮತ್ತುಮಹಿಳಾ ಮಂಡಲದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.

ಪತ್ರಿಕಾಗೋಷ್ಠಿಯಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್, ಕಾರ್ಯಾಧ್ಯಕ್ಷ ಸುಧಾಕರ ಅಮೀನ್, ಗೌ.ಪ್ರ.ಕಾರ್ಯದರ್ಶಿ ರಾಮದಾಸ್ ಪಾವಂಜೆ, ಕೋಶಾಧಿಕಾರಿ ಪರಮೇಶ್ವರ ಪಿ., ರಜತ ಸೇವಾ ಟ್ರಸ್ಟ್ ದ ಗೌ.ಪ್ರ. ಕಾರ್ಯದರ್ಶಿ ಸ್ಟ್ಯಾನಿ ಡಿ ಕೋಸ್ಟ, ಯುವಕ ಮಂಡಲದ ಅಧ್ಯಕ್ಷ ನಾಗೇಶ್ ಟಿ.ಜಿ., ಸಲಹಾ ಸಮಿತಿದ ಮೋಹನ್ ಬಂಗೇರ, ಹಿಮಕರ ಕೋಟ್ಯಾನ್, ಹನುಮಂತ ಪೂಜಾರ್ ಮತ್ತಿತರರು ಉಪಸ್ಥಿತರಿದ್ದರು .

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!