ಹಳೆಯಂಗಡಿಯಲ್ಲಿ ನ.4-11 ವರೆಗೆ ವಿದ್ಯಾವಿನಾಯಕ ಯುವಕ ಮಂಡಲದ ಸುವರ್ಣಮಹೋತ್ಸವ, ರಜತ ಸೇವಾ ಟ್ರಸ್ಟ್ ನ ಬೆಳ್ಳಿ ಹಬ್ಬದ ಸಂಭ್ರಮ
ಹಳೆಯಂಗಡಿ: ಮೂರು ಬಾರಿ ಕರ್ನಾಟಕ ರಾಜ್ಯ ಪ್ರಶಸ್ತಿ ಪಡೆದ ಹಳೆಯಂಗಡಿ ಶ್ರೀ ವಿದ್ಯಾವಿನಾಯಕ ಯುವಕ ಮಂಡಲ ದ ಸುವರ್ಣ ಮಹೋತ್ಸವ ಹಾಗೂ ಶ್ರೀ ವಿದ್ಯಾ ವಿನಾಯಕ ರಜತ ಸೇವಾಟ್ರಸ್ಟ್ ದ ಬೆಳ್ಳಿ ಹಬ್ಬ ಮಹೋತ್ಸವ ನ.4 ರಿಂದ 11 ರವೆರೆಗೆ ನಡೆಯಲಿದೆ ಎಂದು ಸುವರ್ಣ ಮಹೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸುಧಾಕರ ಅಮೀನ್ ಹೇಳಿದರು .
ಉತ್ಸವದ ಅಂಗವಾಗಿ ಯುವಕ ಮಂಡಲದ ಬೊಳ್ಳೂರು ವಾರಿಜ ವಾಸುದೇವ ಕಲಾ ವೇದಿಕೆಯಲ್ಲಿ ತುಳು ನಾಟಕ ಸ್ಪರ್ಧೆ, ವೈವಿಧ್ಯಮಯ ಪ್ರತಿಭಾ ಸ್ಪರ್ಧೆ, ಎಚ್.ನಾರಾಯಣ ಸನಿಲ್ ದತ್ತಿ ಬಹುಮಾನ ಮತ್ತು ವಿದ್ಯಾರ್ಥಿ ವೇತನ , ಮುಕ್ತ ಭಜನಾ ಸ್ಪರ್ಧೆ, ಯುವಕ ಮಂಡಲ, ಯುವತಿ ಮತ್ತುಮಹಿಳಾ ಮಂಡಲದ ವಾರ್ಷಿಕೋತ್ಸವ ಕಾರ್ಯಕ್ರಮ ನಡೆಯಲಿದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಸುವರ್ಣ ಮಹೋತ್ಸವ ಸಮಿತಿಯ ಅಧ್ಯಕ್ಷ ಬಿ.ಸೂರ್ಯ ಕುಮಾರ್, ಕಾರ್ಯಾಧ್ಯಕ್ಷ ಸುಧಾಕರ ಅಮೀನ್, ಗೌ.ಪ್ರ.ಕಾರ್ಯದರ್ಶಿ ರಾಮದಾಸ್ ಪಾವಂಜೆ, ಕೋಶಾಧಿಕಾರಿ ಪರಮೇಶ್ವರ ಪಿ., ರಜತ ಸೇವಾ ಟ್ರಸ್ಟ್ ದ ಗೌ.ಪ್ರ. ಕಾರ್ಯದರ್ಶಿ ಸ್ಟ್ಯಾನಿ ಡಿ ಕೋಸ್ಟ, ಯುವಕ ಮಂಡಲದ ಅಧ್ಯಕ್ಷ ನಾಗೇಶ್ ಟಿ.ಜಿ., ಸಲಹಾ ಸಮಿತಿದ ಮೋಹನ್ ಬಂಗೇರ, ಹಿಮಕರ ಕೋಟ್ಯಾನ್, ಹನುಮಂತ ಪೂಜಾರ್ ಮತ್ತಿತರರು ಉಪಸ್ಥಿತರಿದ್ದರು .
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…