ಜನ ಮನದ ನಾಡಿ ಮಿಡಿತ

Advertisement

ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ಪುಣ್ಯ ಕಾರ್ಯ

ಬಜಪೆ : ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ನವರಾತ್ರಿಯ ಸಂಧರ್ಭ ಭವತಿ ಭಿಕ್ಷಾಂದೆಹೀ ಮೂಲಕ ಸಂಗ್ರಹಿಸಿದ ಮೊತ್ತವನ್ನು ಆಶಕ್ತ ಕುಟುಂಬಗಳಿಗೆ ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು.

ದೇರೆಬೈಲ್ ಕೊಂಚಾಡಿ ನಿವಾಸಿ ಅನುಪಮಾ ಇವರ 2 ತಿಂಗಳ ನವಜಾತ ಶಿಶುವಿನ ಚಿಕಿತ್ಸೆಗಾಗಿ 32,057, ಕುಪ್ಪೆಪದವು ನಿವಾಸಿ ಮೋಹನ್ ರ ಚಿಕಿತ್ಸೆಗೆ 10,500, ಮೂಡಬಿದಿರೆ ಅಲಂಗಾರು ನಿವಾಸಿ ಸಿಂಚನ ಎಂಬವರ ಚಿಕಿತ್ಸೆಗೆ 20,100, ಕುಪ್ಪೆಪದವಿನ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವತಿಯೊರ್ವಳ ಮದುವೆಗೆ 10,500 ಸೇರಿದಂತೆ ಒಟ್ಟು 4 ಕುಟುಂಬಗಳಿಗೆ ಧನ ಸಹಾಯ ಹಸ್ತಾಂತರ ಮಾಡಲಾಯಿತು. ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!