ಬಜಪೆ : ರಾಮ್ ಸೇನಾ ವಾಯುಪುತ್ರ ಘಟಕ ಕುಪ್ಪೆಪದವು ಇದರ ವತಿಯಿಂದ ನವರಾತ್ರಿಯ ಸಂಧರ್ಭ ಭವತಿ ಭಿಕ್ಷಾಂದೆಹೀ ಮೂಲಕ ಸಂಗ್ರಹಿಸಿದ ಮೊತ್ತವನ್ನು ಆಶಕ್ತ ಕುಟುಂಬಗಳಿಗೆ ಕುಪ್ಪೆಪದವು ಶ್ರೀ ದುರ್ಗೇಶ್ವರೀ ದೇವಸ್ಥಾನದಲ್ಲಿ ಹಸ್ತಾಂತರಿಸಲಾಯಿತು.
ದೇರೆಬೈಲ್ ಕೊಂಚಾಡಿ ನಿವಾಸಿ ಅನುಪಮಾ ಇವರ 2 ತಿಂಗಳ ನವಜಾತ ಶಿಶುವಿನ ಚಿಕಿತ್ಸೆಗಾಗಿ 32,057, ಕುಪ್ಪೆಪದವು ನಿವಾಸಿ ಮೋಹನ್ ರ ಚಿಕಿತ್ಸೆಗೆ 10,500, ಮೂಡಬಿದಿರೆ ಅಲಂಗಾರು ನಿವಾಸಿ ಸಿಂಚನ ಎಂಬವರ ಚಿಕಿತ್ಸೆಗೆ 20,100, ಕುಪ್ಪೆಪದವಿನ ಆರ್ಥಿಕವಾಗಿ ಹಿಂದುಳಿದ ಕುಟುಂಬದ ಯುವತಿಯೊರ್ವಳ ಮದುವೆಗೆ 10,500 ಸೇರಿದಂತೆ ಒಟ್ಟು 4 ಕುಟುಂಬಗಳಿಗೆ ಧನ ಸಹಾಯ ಹಸ್ತಾಂತರ ಮಾಡಲಾಯಿತು. ಕುಪ್ಪೆಪದವು ರಾಮ್ ಸೇನಾ ವಾಯುಪುತ್ರ ಘಟಕದ ಪ್ರಮುಖರು, ಕಾರ್ಯಕರ್ತರು ಹಾಜರಿದ್ದರು.
ಮಂಗಳೂರು: ಇತ್ತೀಚೆಗೆ ನಿಧನ ಹೊಂದಿದ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕೋಶಾಧಿಕಾರಿ ಹಾಗೂ ಯೂನಿಯನ್ ಬ್ಯಾಂಕಿನ ನಿವೃತ್ತ…
ಮಂಗಳೂರು: ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ ನಡೆಯಲಿದ್ದು, ಅದರ ಭಾಗವಾಗಿ ಕರ್ನಾಟಕದಲ್ಲಿ 2027ರ ಜನಗಣತಿಯ…
ಮಂಗಳೂರು: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ…
ಬಂಟ್ವಾಳ: ತಾಲೂಕಿನ ವಗ್ಗದ ನಿವಾಸಿ ಅಟೋ ಚಾಲಕನೋರ್ವ ಕಾಣೆಯಾದ ಬಗ್ಗೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. …
ಕಾಸರಗೋಡು: ಬಿಜೆಪಿ ರಾಷ್ಟ್ರೀಯ ಪ್ರಧಾನ ಕರ್ಯರ್ಶಿ ಹಾಗೂ ಕೇರಳದ ಚುನಾವಣಾ ಪ್ರಭಾರಿ ವಿನೋದ್ ಥಾವ್ಡೆ ಅವರು ನಿನ್ನೆ ಕಾಸರಗೋಡಿಗೆ…
ಮಾಣಿ ಸಮೀಪದ ಸೂರಿಕುಮೇರು ಜಂಕ್ಷನ್ನಲ್ಲಿ ಖಾಸಗಿ ಬಸ್ಗೆ ಹಿಂಬದಿಯಿಂದ ಪಿಕಪ್ ವಾಹನ ಡಿಕ್ಕಿ ಹೊಡೆದಿದ್ದು, ಪಿಕಪ್ ವಾಹನದ ಮುಂಭಾಗವು ಸಂಪೂರ್ಣ…