ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಪಕ್ಷಿಕೆರೆ ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ

ಮುಲ್ಕಿ: ಪಕ್ಷಿಕೆರೆ ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ ವಿದ್ವಾನ್ ರಮೇಶ್ ಕಚ್ಚೂರು, ಗುರಿಕಾರ ಸತೀಶ್ ಬಿ ಅಮೀನ್ ಪೌರೋಹಿತದಲ್ಲಿ ನೇತೃತ್ವದಲ್ಲಿ ನಡೆಯಿತು .


ಸುರಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಶಿಲಾನ್ಯಾಸ ನೆರವೇರಿಸಿ ಮಾತನಾಡಿ ದೈವಸ್ಥಾನಗಳ ಜೀರ್ಣೋದ್ದಾರದಿಂದ ಗ್ರಾಮದಲ್ಲಿ ಸುಖ ನೆಮ್ಮದಿ ಶಾಂತಿ , ಅಭಿವೃದ್ಧಿ ಸಾಧ್ಯ ಎಂದರು.
ಈ ಸಂದರ್ಭ ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ, ದೈವಸ್ಥಾನದ ಗೌರವಾಧ್ಯಕ್ಷ ಬಾಲಾದಿತ್ಯ ಆಳ್ವ, ಅಧ್ಯಕ್ಷ ಶ್ರೀಧರ, ಜಯರಾಮ್ ಆಚಾರ್ಯ, ಪಿಸಿಎ ಬ್ಯಾಂಕ್ ನಿರ್ದೇಶಕರಾದ ರಾಜೇಶ್ ದಾಸ್, ಗೀತಾ ರಾಮ್ ದಾಸ್, ಉದ್ಯಮಿ ಧನಂಜಯ ಶೆಟ್ಟಿಗಾರ ಸಾಗರಿಕ, ಕುಂಭಾಭಿಷೇಕ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ, ತಿಮ್ಮಪ್ಪ ಕೋಡಿಕಲ್ ದಾಮೋದರ ಭಂಡಾರಿ,ಧನು ಅಂಚನ್ ಮತ್ತಿತರರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!