ಮುಲ್ಕಿ: ಪಕ್ಷಿಕೆರೆ ಕೊರ್ದಬ್ಬು ದೈವಸ್ಥಾನದಲ್ಲಿ ಕೊಡಿಯಡಿಗೆ ಶಿಲಾನ್ಯಾಸ ಕಾರ್ಯಕ್ರಮ ವಿದ್ವಾನ್ ರಮೇಶ್ ಕಚ್ಚೂರು, ಗುರಿಕಾರ ಸತೀಶ್ ಬಿ ಅಮೀನ್ ಪೌರೋಹಿತದಲ್ಲಿ ನೇತೃತ್ವದಲ್ಲಿ ನಡೆಯಿತು .
ಸುರಗಿರಿ ದೇವಸ್ಥಾನದ ಆಡಳಿತ ಮೊಕ್ತೇಸರ ಸೀತಾರಾಮ ಶೆಟ್ಟಿ, ಶಿಲಾನ್ಯಾಸ ನೆರವೇರಿಸಿ ಮಾತನಾಡಿ ದೈವಸ್ಥಾನಗಳ ಜೀರ್ಣೋದ್ದಾರದಿಂದ ಗ್ರಾಮದಲ್ಲಿ ಸುಖ ನೆಮ್ಮದಿ ಶಾಂತಿ , ಅಭಿವೃದ್ಧಿ ಸಾಧ್ಯ ಎಂದರು.
ಈ ಸಂದರ್ಭ ಕೆಮ್ರಾಲ್ ಗ್ರಾಮ ಪಂಚಾಯತ್ ಅಧ್ಯಕ್ಷ ಮಯ್ಯದ್ದಿ, ದೈವಸ್ಥಾನದ ಗೌರವಾಧ್ಯಕ್ಷ ಬಾಲಾದಿತ್ಯ ಆಳ್ವ, ಅಧ್ಯಕ್ಷ ಶ್ರೀಧರ, ಜಯರಾಮ್ ಆಚಾರ್ಯ, ಪಿಸಿಎ ಬ್ಯಾಂಕ್ ನಿರ್ದೇಶಕರಾದ ರಾಜೇಶ್ ದಾಸ್, ಗೀತಾ ರಾಮ್ ದಾಸ್, ಉದ್ಯಮಿ ಧನಂಜಯ ಶೆಟ್ಟಿಗಾರ ಸಾಗರಿಕ, ಕುಂಭಾಭಿಷೇಕ ಸಮಿತಿ ಅಧ್ಯಕ್ಷ ಸಂತೋಷ್ ಶೆಟ್ಟಿ, ತಿಮ್ಮಪ್ಪ ಕೋಡಿಕಲ್ ದಾಮೋದರ ಭಂಡಾರಿ,ಧನು ಅಂಚನ್ ಮತ್ತಿತರರು ಉಪಸ್ಥಿತರಿದ್ದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…