ಚಲೋ ದತ್ತ ಪೀಠ ಇದೇ ನವೆಂಬರ್ 5ರಂದು ಚಿಕ್ಕಮಗಳೂರಲ್ಲಿ ನಡೆಯಲಿದೆ. ದತ್ತ ಮಾಲಾ ಅಭಿಯಾನ ನಿಮಿತ್ತ ಶ್ರೀರಾಮ ಸೇನಾ ರಾಷ್ಟ್ರೀಯ ಅಧ್ಯಕ್ಷರಾದ ಪ್ರಮೋದ್ ಮುತಾಲಿಕ್ ಸಮಸ್ತ ದತ್ತ ಭಕ್ತರಿಗೆ, ಹಿಂದೂಗಳಿಗೆ, ದೇಶ ಭಕ್ತರಿಗೆ ಆಮಂತ್ರಣವನ್ನ ನೀಡಿದ್ದಾರೆ.
ಕಳೆದ ಇಪ್ಪತ್ತು ವರ್ಷಗಳಿಂದ ನಡೆಯುತ್ತಿರುವ ದತ್ತಮಾಲಾ ಅಭಿಯಾನಕ್ಕೆ ಸರ್ವರೂ ಆಗಮಿಸಬೇಕು. ಶೋಭಾಯಾತ್ರೆಯಲ್ಲಿ ಪಾಲ್ಗೊಳ್ಳಬೇಕು. ಇದು ಹಿಂದೂಗಳ ಅಳಿವು ಉಳಿವಿನ ಪ್ರಶ್ನೆಯಾಗಿದ್ದು, ಅತಿ ಹೆಚ್ಚಿನ ಸಂಖ್ಯೆಯಲ್ಲಿ ದತ್ತಭಕ್ತರು ಭಾಗವಹಿಸಬೇಕು ಎಂದು ಮುತಾಲಿಕ್ ಮನವಿ ಮಾಡಿಕೊಂಡಿದ್ದಾರೆ.
ಬಿಸಿಯೂಟದ ಸಿಬ್ಬಂದಿಯೊಬ್ಬರ ಕೈ ವಿದ್ಯುತ್ ಚಾಲಿತ ತುರಿಮಣೆಯಲ್ಲಿ ಸಿಲುಕಿಕೊಂಡ ಸಂದರ್ಭದಲ್ಲಿ ಸಮಯಪ್ರಜ್ಞೆ ಮೆರೆದ ನರಿಕೊಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ…
ನಗರದ ಕೆಪಿಟಿ ಸಿಗ್ನಲ್ ಸಮೀಪ ರಸ್ತೆಯ ಮಧ್ಯಭಾಗದಲ್ಲೇ ಭಾರೀ ಗುಂಡಿಯೊಂದು ನಿರ್ಮಾಣವಾಗಿದ್ದು, ವಾಹನ ಸವಾರರಿಗೆ ಅಪಾಯ ಎದುರಾಗಿದೆ. ಈ ಮಾರ್ಗದಲ್ಲಿ…
ಆಟಿ ಅಮಾವಾಸ್ಯೆಯ ಪವಿತ್ರ ದಿನದಂದು ಬಂಟ್ವಾಳ ತಾಲೂಕಿನ ಐತಿಹಾಸಿಕ ಹಾಗೂ ಪೌರಾಣಿಕ ಪ್ರಸಿದ್ಧಿಯ ನರಹರಿ ಪರ್ವತ ಶ್ರೀ ಸದಾಶಿವ ದೇವಸ್ಥಾನದಲ್ಲಿ…
ತುಳುಕೂಟ ಬಂಟ್ವಾಳ ಹಾಗೂ ಶ್ರೀ ರಕ್ತೇಶ್ವರಿ ದೇವಿ ದೇವಸ್ಥಾನ, ಬಿ.ಸಿ.ರೋಡು ಇದರ ಆಡಳಿತ ಮಂಡಳಿಯ ಆಶ್ರಯದಲ್ಲಿ ವರ್ಷಂಪ್ರತಿ ನಡೆಯುವ ಆಟಿ…
ಲೋಕಾಯುಕ್ತದಲ್ಲಿ ದಾಖಲಾಗಿರುವ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಮೇಲಾಧಿಕಾರಿಗಳ ನಿರ್ದೇಶನದ ಮೇರೆಗೆ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಿಗೆ ಲೋಕಾಯುಕ್ತ ಅಧಿಕಾರಿಗಳು…
ಆಟಿ ಅಮಾವಾಸ್ಯೆಯ ಪ್ರಯುಕ್ತ ತಾಲೂಕಿನ ಪ್ರಸಿದ್ಧ ಕಾರಿಂಜ ಶ್ರೀ ಕಾರಿಂಜೇಶ್ವರ ದೇವಸ್ಥಾನದಲ್ಲಿ ಬುಧವಾರ ಶ್ರದ್ಧಾಭಕ್ತಿ ಹಾಗೂ ಸಂಭ್ರಮದಿಂದ ವಿವಿಧ ಧಾರ್ಮಿಕ…