ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಮಕ್ಕಳ ಹಬ್ಬಕ್ಕೆ ಚಾಲನೆ

ಮುಲ್ಕಿ: ಸಿ. ಎಸ್. ಐ. -ಕೆ.ಎಸ್‌.ಡಿ ದ.ಕ. ಪ್ರದೇಶ ಪರಿಷತ್ತು ಮತ್ತು ಹಳೆಯಂಗಡಿ ಪಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ಜಾಗತಿಕ ಭಾನುವಾರ ಶಾಲಾ ದಿನಾಚರಣೆ 2023 ರ ಅಂಗವಾಗಿ ಮಕ್ಕಳ ಹಬ್ಬ ಕಾರ್ಯಕ್ರಮ ಚರ್ಚ್ ಬಳಿ ನಡೆಯಿತು.


ಸಿ. ಎಸ್. ಐ. ಕರ್ನಾಟಕ ದಕ್ಷಿಣ ಸಭಾ ಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ರೈಟ್. ರೆವೆ. ಡಾ.ಸಿ.ಎಲ್ .ಪುರ್ತಾದೋ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಕ್ಕಳ ಭವ್ಯ ಮೆರವಣಿಗೆ ಮೂಲಕ ಚರ್ಚ್ ಗೆ ಆಗಮಿಸಿ ಬಲೂನು ಹಾರಿಸುವ ಮೂಲಕ ಚಾಲನೆ ನೀಡಿದರು.


ಈ ಸಂದರ್ಭ ಸಭಾ ಪಾಲಕ ಅಮೃತ್ ರಾಜ್ ಖೋಡೆ, ರೆ.ಫಾ. ಸಂಧ್ಯಾ ಸುಪ್ರೀತಾ, ಡಾ.ಎಬಿನೇ,ಟರ್ ಜತ್ತನ್ನ, ವಿನಯ್ ಲಾಲ್ ಬಂಗೇರ, ದ.ಕ. ಪ್ರದೇಶ ಪರಿಷತ್ ಅಧ್ಯಕ್ಷ ವಿಲಿಯಂ ಕುಂದರ್, ಉಪಾಧ್ಯಕ್ಷ ಗ್ಯಾಬ್ರಿಯಲ್ ರೋನಿತ್, ಕಾರ್ಯದರ್ಶಿ ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಆಸ್ಟಿನ್ ಕರ್ಕಡ, ಎಚ್. ವಸಂತ್ ಬೆರ್ನಾಡ್, ಜೇಮ್ಸ್ ಕರ್ಕಡ , ಸಿಡ್ನಿ ಕರ್ಕಡ, ಜಯಾವಂತಿ ಪೌಲ್, ಕೌಶಿಕ್ ಅಮ್ಮನ್ನ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!