ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಮಕ್ಕಳ ಹಬ್ಬಕ್ಕೆ ಚಾಲನೆ

ಮುಲ್ಕಿ: ಸಿ. ಎಸ್. ಐ. -ಕೆ.ಎಸ್‌.ಡಿ ದ.ಕ. ಪ್ರದೇಶ ಪರಿಷತ್ತು ಮತ್ತು ಹಳೆಯಂಗಡಿ ಪಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ಜಾಗತಿಕ ಭಾನುವಾರ ಶಾಲಾ ದಿನಾಚರಣೆ 2023 ರ ಅಂಗವಾಗಿ ಮಕ್ಕಳ ಹಬ್ಬ ಕಾರ್ಯಕ್ರಮ ಚರ್ಚ್ ಬಳಿ ನಡೆಯಿತು.


ಸಿ. ಎಸ್. ಐ. ಕರ್ನಾಟಕ ದಕ್ಷಿಣ ಸಭಾ ಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ರೈಟ್. ರೆವೆ. ಡಾ.ಸಿ.ಎಲ್ .ಪುರ್ತಾದೋ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಕ್ಕಳ ಭವ್ಯ ಮೆರವಣಿಗೆ ಮೂಲಕ ಚರ್ಚ್ ಗೆ ಆಗಮಿಸಿ ಬಲೂನು ಹಾರಿಸುವ ಮೂಲಕ ಚಾಲನೆ ನೀಡಿದರು.


ಈ ಸಂದರ್ಭ ಸಭಾ ಪಾಲಕ ಅಮೃತ್ ರಾಜ್ ಖೋಡೆ, ರೆ.ಫಾ. ಸಂಧ್ಯಾ ಸುಪ್ರೀತಾ, ಡಾ.ಎಬಿನೇ,ಟರ್ ಜತ್ತನ್ನ, ವಿನಯ್ ಲಾಲ್ ಬಂಗೇರ, ದ.ಕ. ಪ್ರದೇಶ ಪರಿಷತ್ ಅಧ್ಯಕ್ಷ ವಿಲಿಯಂ ಕುಂದರ್, ಉಪಾಧ್ಯಕ್ಷ ಗ್ಯಾಬ್ರಿಯಲ್ ರೋನಿತ್, ಕಾರ್ಯದರ್ಶಿ ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಆಸ್ಟಿನ್ ಕರ್ಕಡ, ಎಚ್. ವಸಂತ್ ಬೆರ್ನಾಡ್, ಜೇಮ್ಸ್ ಕರ್ಕಡ , ಸಿಡ್ನಿ ಕರ್ಕಡ, ಜಯಾವಂತಿ ಪೌಲ್, ಕೌಶಿಕ್ ಅಮ್ಮನ್ನ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಿತು.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!