ಮುಲ್ಕಿ: ಸಿ. ಎಸ್. ಐ. -ಕೆ.ಎಸ್.ಡಿ ದ.ಕ. ಪ್ರದೇಶ ಪರಿಷತ್ತು ಮತ್ತು ಹಳೆಯಂಗಡಿ ಪಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ಜಾಗತಿಕ ಭಾನುವಾರ ಶಾಲಾ ದಿನಾಚರಣೆ 2023 ರ ಅಂಗವಾಗಿ ಮಕ್ಕಳ ಹಬ್ಬ ಕಾರ್ಯಕ್ರಮ ಚರ್ಚ್ ಬಳಿ ನಡೆಯಿತು.
ಸಿ. ಎಸ್. ಐ. ಕರ್ನಾಟಕ ದಕ್ಷಿಣ ಸಭಾ ಪ್ರಾಂತ್ಯದ ವಿಶ್ರಾಂತ ಧರ್ಮಾಧ್ಯಕ್ಷ ರೈಟ್. ರೆವೆ. ಡಾ.ಸಿ.ಎಲ್ .ಪುರ್ತಾದೋ ವಿಶೇಷ ಪ್ರಾರ್ಥನೆ ಸಲ್ಲಿಸಿ ಮಕ್ಕಳ ಭವ್ಯ ಮೆರವಣಿಗೆ ಮೂಲಕ ಚರ್ಚ್ ಗೆ ಆಗಮಿಸಿ ಬಲೂನು ಹಾರಿಸುವ ಮೂಲಕ ಚಾಲನೆ ನೀಡಿದರು.
ಈ ಸಂದರ್ಭ ಸಭಾ ಪಾಲಕ ಅಮೃತ್ ರಾಜ್ ಖೋಡೆ, ರೆ.ಫಾ. ಸಂಧ್ಯಾ ಸುಪ್ರೀತಾ, ಡಾ.ಎಬಿನೇ,ಟರ್ ಜತ್ತನ್ನ, ವಿನಯ್ ಲಾಲ್ ಬಂಗೇರ, ದ.ಕ. ಪ್ರದೇಶ ಪರಿಷತ್ ಅಧ್ಯಕ್ಷ ವಿಲಿಯಂ ಕುಂದರ್, ಉಪಾಧ್ಯಕ್ಷ ಗ್ಯಾಬ್ರಿಯಲ್ ರೋನಿತ್, ಕಾರ್ಯದರ್ಶಿ ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಆಸ್ಟಿನ್ ಕರ್ಕಡ, ಎಚ್. ವಸಂತ್ ಬೆರ್ನಾಡ್, ಜೇಮ್ಸ್ ಕರ್ಕಡ , ಸಿಡ್ನಿ ಕರ್ಕಡ, ಜಯಾವಂತಿ ಪೌಲ್, ಕೌಶಿಕ್ ಅಮ್ಮನ್ನ ಮತ್ತಿತರರು ಉಪಸ್ಥಿತರಿದ್ದರು.
ಬಳಿಕ ಮಕ್ಕಳ ಹಬ್ಬ ಕಾರ್ಯಕ್ರಮ ನಡೆಯಿತು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…