ಆಟೋರಿಕ್ಷಾಕ್ಕೆ ಓಮ್ಮಿ ಡಿಕ್ಕಿ ಹೊಡೆದು ರಿಕ್ಷಾ ಚಾಲಕ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಗೆ ಸಾಗಿಸುವ
ಮಾರ್ಗ ಮಧ್ಯೆ ಮೃತಪಟ್ಟ ಘಟನೆ ಹಳೆಗೇಟಿನಲ್ಲಿ ನ. 5ರಂದು ರಾತ್ರಿ ಸಂಭವಿಸಿದೆ.
ಜಾಲ್ಲೂರಿನಿಂದ ಸುಳ್ಯಕ್ಕೆ ಪ್ರಯಾಣಿಕರೋರ್ವರನ್ನು ಬಿಟ್ಟು ಹಿಂತಿರುಗುತ್ತಿದ್ದ ಜಾಲ್ಲೂರು ಗ್ರಾಮದ
ಅರಿಯಡ್ಕದ ಬಾಬು ಪಾಟಾಳಿ ಎಂಬವರು ಚಲಾಯಿಸುತ್ತಿದ್ದ ಅಟೋರಿಕ್ಷಾ ಬರುತ್ತಿದ್ದ ಓಮ್ಮಿಗೆ
ಢಿಕ್ಕಿ ಹೊಡೆದಿದ್ದು, ಚಾಲಕ ಬಾಬು ಪಾಟಾಳಿ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಮಂಗಳೂರು ಮುಂಬೈ, ಉಡುಪಿ, ಬೆಂಗಳೂರು, ಕಾರ್ಕಳದಲ್ಲಿ ಯುವತಿಯರನ್ನು ನಂಬಿಸಿ ಕೈಕೊಟ್ಟ ಭೂಪನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಮ್ಯಾಟ್ರಿಮನಿ ಸೈಟ್ನಲ್ಲಿ ನಂಬಿಸಿ ಉಂಡೂ…
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…