ಜನ ಮನದ ನಾಡಿ ಮಿಡಿತ

Advertisement

ಹಳೆಯಂಗಡಿ: ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದರೆ ಜೀವನದಲ್ಲಿ ಸಾಧಕರಾಗಲು ಸಾಧ್ಯ

ಮುಲ್ಕಿ: ಸಿ ಎಸ್ ಐ -ಕೆ.ಎಸ್‌.ಡಿ ದ.ಕ. ಪ್ರದೇಶ ಪರಿಷತ್ತು ಮತ್ತು ಹಳೆಯಂಗಡಿ ಪಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ಜಾಗತಿಕ ಭಾನುವಾರ ಶಾಲಾ ದಿನಾಚರಣೆ 2023 ರ ಅಂಗವಾಗಿ ಮಕ್ಕಳ ಹಬ್ಬ ಕಾರ್ಯಕ್ರಮ ಚರ್ಚ್ ಬಳಿ ನಡೆಯಿತು.

ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ದ.ಕ. ಪ್ರಾದೇಶಿಕ ಪರಿಷತ್ ಅಧ್ಯಕ್ಷ ವಿಲಿಯಂ ಕುಂದರ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ, ಮಾತನಾಡಿ ಮಕ್ಕಳ ಪ್ರತಿಭೆ ಅನಾವರಣಕ್ಕೆ ಮಕ್ಕಳ ಹಬ್ಬ ಸೂಕ್ತ ವೇದಿಕೆಯಾಗಿದೆ, ಜೀವನದಲ್ಲಿ ತಂದೆ ತಾಯಿಗಳಿಗೆ ವಿಧೇಯರಾಗಿ,ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದರೆ ಜೀವನದಲ್ಲಿ ಸಾಧಕರಾಗಲು ಸಾಧ್ಯ ಎಂದರು.

ಸಿ ಎಸ್ ಐ-ಕೆ ಎಸ್ ಡಿ ಯ ಉಪಾಧ್ಯಕ್ಷ ವಿಲಿಯಂ ಕೇರಿ, ಖಜಾಂಚಿ ವಿನ್ಸೆಂಟ್ ಪಾಲನ್ನ, ಜಾರ್ಜ್ ಎ. ಬೆರ್ನಾಡ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಜಾಯ್ಸ್ ವಿನಯ ಬಂಗೇರ, ಸಭಾ ಪಾಲಕ ಅಮೃತ್ ರಾಜ್ ಖೋಡೆ, ರೆ.ಫಾ. ಸಂಧ್ಯಾ ಸುಪ್ರೀತಾ, ಡಾ.ಎಬಿನೇಟರ್ ಜತ್ತನ್ನ, ವಿನಯ್ ಲಾಲ್ ಬಂಗೇರ,ಉಪಾಧ್ಯಕ್ಷ ಗ್ಯಾಬ್ರಿಯಲ್ ರೋನಿತ್ , ಕಾರ್ಯದರ್ಶಿ ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಆಸ್ಟಿನ್ ಕರ್ಕಡ, ಎಚ್ ವಸಂತ್ ಬೆರ್ನಾಡ್, ಜೇಮ್ಸ್ ಕರ್ಕಡ , ಸಿಡ್ನಿ ಕರ್ಕಡ, ಜಯಾವಂತಿ ಪೌಲ್, ಕೌಶಿಕ್ ಅಮ್ಮನ್ನ ಶರ್ಲಿ ಬೆರ್ನಾಡ್ ಮತ್ತಿತರರು ಉಪಸ್ಥಿತರಿದ್ದರು.ಬಳಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.

Leave a Reply

Your email address will not be published. Required fields are marked *

ಉಡುಪಿ: ಜಾನಪದ ಕಲಾವಿದ ಡಾ. ಗಣೇಶ್ ಗಂಗೊಳ್ಳಿ ಇನ್ನಿಲ್ಲ….!

ಉಡುಪಿ: ಕೆಎಸ್‌ಆರ್‌ಟಿಸಿ ಬಸ್ ಡಿ*ಕ್ಕಿ ಹೊಡೆದು ಮಹಿಳೆ ಮೃ*ತ್ಯು….!

ಸುಬ್ರಹ್ಮಣ್ಯ: ಕನ್ನಡಚಿತ್ರ ನಟ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಭೇಟಿ..!

ಮಂಗಳೂರು: ಕೌಡಿಚ್ಚಾರಿನಲ್ಲಿ ಪಿಕಪ್ ವಾಹನ ಮೋರಿಗೆ ಢಿ*ಕ್ಕಿ…!

ಮಂಗಳೂರು: ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿ*ಕ್ಕಿ; ಮಹಿಳೆಗೆ ಗಾಯ….!

ಬಂಟ್ವಾಳ: ವಸತಿಗೃಹದ ಮುಂಭಾಗದಲ್ಲಿದ್ದ ಸ್ಕೂಟರ್ ಕಳವು; ಇಬ್ಬರ ಬಂಧನ!

ಮುಂಡ್ಕೂರು ರವೀಂದ್ರ ಶೆಟ್ಟಿ ನಿಧನಕ್ಕೆ ಬಂಟರ ಸಂಘದ ಶ್ರದ್ದಾಂಜಲಿ..!

ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸಂಪೂರ್ಣವಾಗಿ ಡಿಜಿಟಲ್ ಮಾದರಿಯಲ್ಲಿ ಜನಗಣತಿ…!

ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಇದರ ಮಂಗಳೂರು ನಗರ ಘಟಕದ ಅಷ್ಟಮ ಸಂಭ್ರಮ ಕಾರ್ಯಕ್ರಮವು ಮಂಗಳೂರು ನಗರ ಘಟಕದ ಅಧ್ಯಕ್ಷ ತಾರಾನಾಥ ಶೆಟ್ಟಿ ಬೋಳಾರ ಇವರ ಅಧ್ಯಕ್ಷತೆಯಲ್ಲಿ ಶ್ರೀ ಮಂಗಳಾದೇವಿ ದೇವಸ್ಥಾನದ ಪ್ರಾಂಗಣದಲ್ಲಿ ಜರಗಿತು.

error: Content is protected !!