ಮುಲ್ಕಿ: ಸಿ ಎಸ್ ಐ -ಕೆ.ಎಸ್.ಡಿ ದ.ಕ. ಪ್ರದೇಶ ಪರಿಷತ್ತು ಮತ್ತು ಹಳೆಯಂಗಡಿ ಪಿಎಸ್ಐ ಅಮ್ಮನ್ ಮೆಮೋರಿಯಲ್ ಚರ್ಚ್ ವತಿಯಿಂದ ಜಾಗತಿಕ ಭಾನುವಾರ ಶಾಲಾ ದಿನಾಚರಣೆ 2023 ರ ಅಂಗವಾಗಿ ಮಕ್ಕಳ ಹಬ್ಬ ಕಾರ್ಯಕ್ರಮ ಚರ್ಚ್ ಬಳಿ ನಡೆಯಿತು.
ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ದ.ಕ. ಪ್ರಾದೇಶಿಕ ಪರಿಷತ್ ಅಧ್ಯಕ್ಷ ವಿಲಿಯಂ ಕುಂದರ್ ವಹಿಸಿದ್ದರು.ಮುಖ್ಯ ಅತಿಥಿಗಳಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಮಿಥುನ್ ಎಂ.ರೈ, ಮಾತನಾಡಿ ಮಕ್ಕಳ ಪ್ರತಿಭೆ ಅನಾವರಣಕ್ಕೆ ಮಕ್ಕಳ ಹಬ್ಬ ಸೂಕ್ತ ವೇದಿಕೆಯಾಗಿದೆ, ಜೀವನದಲ್ಲಿ ತಂದೆ ತಾಯಿಗಳಿಗೆ ವಿಧೇಯರಾಗಿ,ಸೋಲು ಗೆಲುವನ್ನು ಸಮಾನವಾಗಿ ಸ್ವೀಕರಿಸಿದರೆ ಜೀವನದಲ್ಲಿ ಸಾಧಕರಾಗಲು ಸಾಧ್ಯ ಎಂದರು.
ಸಿ ಎಸ್ ಐ-ಕೆ ಎಸ್ ಡಿ ಯ ಉಪಾಧ್ಯಕ್ಷ ವಿಲಿಯಂ ಕೇರಿ, ಖಜಾಂಚಿ ವಿನ್ಸೆಂಟ್ ಪಾಲನ್ನ, ಜಾರ್ಜ್ ಎ. ಬೆರ್ನಾಡ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ನ ಟ್ರಸ್ಟಿ ಜಾಯ್ಸ್ ವಿನಯ ಬಂಗೇರ, ಸಭಾ ಪಾಲಕ ಅಮೃತ್ ರಾಜ್ ಖೋಡೆ, ರೆ.ಫಾ. ಸಂಧ್ಯಾ ಸುಪ್ರೀತಾ, ಡಾ.ಎಬಿನೇಟರ್ ಜತ್ತನ್ನ, ವಿನಯ್ ಲಾಲ್ ಬಂಗೇರ,ಉಪಾಧ್ಯಕ್ಷ ಗ್ಯಾಬ್ರಿಯಲ್ ರೋನಿತ್ , ಕಾರ್ಯದರ್ಶಿ ಲಾವಣ್ಯ ಕೋಟ್ಯಾನ್, ಶರ್ಲಿ ಬಂಗೇರ, ಆಸ್ಟಿನ್ ಕರ್ಕಡ, ಎಚ್ ವಸಂತ್ ಬೆರ್ನಾಡ್, ಜೇಮ್ಸ್ ಕರ್ಕಡ , ಸಿಡ್ನಿ ಕರ್ಕಡ, ಜಯಾವಂತಿ ಪೌಲ್, ಕೌಶಿಕ್ ಅಮ್ಮನ್ನ ಶರ್ಲಿ ಬೆರ್ನಾಡ್ ಮತ್ತಿತರರು ಉಪಸ್ಥಿತರಿದ್ದರು.ಬಳಿಕ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು.
ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ' ಕೃತಿಯನ್ನು ಬಿಡುಗಡೆ ಮಾಡಲಾಯಿತು. ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ…
ಕಳೆದ ವಾರಗಳಿಂದೀಚೆಗೆ ಸುರಿಯುತ್ತಿರುವ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿಯಾಗಿದೆ. ಇಡ್ಕಿದು ಗ್ರಾಮದ ಬಡಜ ಸುಧಾ ಎಂಬವರ…
ಕೇಂದ್ರ ಸರಕಾರದ ಪಿಎಂಇಜಿಪಿ ಯೋಜನೆ ಅಡಿಯಲ್ಲಿ ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಕೋಟ್ಯಂತರ ರೂ. ಹಣ ವಂಚಿಸಿರುವ ಪ್ರಕರಣಕ್ಕೆ ಸಂಬಂಧಿಸಿ…
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…