ಜನ ಮನದ ನಾಡಿ ಮಿಡಿತ

Advertisement

ಸೈಂಟ್ ರೇಮಂಡ್ ಕಾಲೇಜ್ ನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ

ಸೈಂಟ್ ರೇಮಂಡ್ ಕಾಲೇಜ್ ನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ವನ್ನು ಮೆಡಲಿನ್ ಕನ್ನಡ ಪ್ರೌಢಶಾಲೆಯಲ್ಲಿ ಉದ್ಘಾಟನೆ ಯನ್ನು ಭಗಿನಿ ಸಿಸಿಲಿಯ ಮೆಂಡನ್ಸಾ ಉದ್ಘಾಟಿಸಿ ರಾಷ್ಟ್ರೀಯ ಸೇವಾ ಯೋಜನೆ ಮಕ್ಕಳಲ್ಲಿ ಶಿಸ್ತು, ನಾಯಕತ್ವ ಗುಣ ,ಸಹಬಾಳ್ವೆ, ಕಲಿಸುವುದಲ್ಲದೆ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಗುರುತಿಸುವಂತೆ ಮಾಡುತ್ತದೆ ಎಂದರು.

ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನಾ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಮುಂದಿನ ಜೀವನದಲ್ಲಿ ಎನ್ಎಸ್ಎಸ್ ನ ಶಿಸ್ತು ನಾಯಕತ್ವ ಗುಣವನ್ನು ಬೆಳೆಸಿ ಉದ್ಯೋಗಿಗಳಾಗಿ ಅಥವಾ ಉದ್ಯಮಿಗಳಾಗಿ ತಮ್ಮ ಸಂಪಾದನೆಯ ಒಂದು ಮೊತ್ತವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೆ ಸಹಾಯ ಮಾಡಲು ನೀಡಬೇಕು ಎಂದರು ರೆ.ಫ.ತ್ರಿಸನ್ ಆಶೀರ್ವಚನ ನೀಡಿದರು ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ಅಧ್ಯಕ್ಷರಾದ ಎನ್ ಸುಧೀರ್ ಬಳಿಕ ಬಂಟರ ಸಂಘ ಮುಲ್ಕಿ ಅಧ್ಯಕ್ಷರಾದ ರೊ. ಅಶೋಕ್ ಶೆಟ್ಟಿ, ರೆಮಣ್ ಕಾಲೇಜ್ ಪ್ರಾಂಶುಪಾಲರಾದ ಭಗಿನಿ ಜಿಸಿತ ಕ್ರಾಸ್ತಾ, ಯೋಜನಾಧಿಕಾರಿ ಡಾ. ಸುಜಾನ, ಭಗಿನಿ ಮಾರಿಯೋಲ.ಭಗಿನಿ. ವೀಣಾ,ಭಗಿನಿ. ರೀಟಾ ಶರೀಲ್ ಮೊದಲಾದವರು ಉಪಸ್ಥಿ

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!