ಸೈಂಟ್ ರೇಮಂಡ್ ಕಾಲೇಜ್ ನ ಎನ್ಎಸ್ಎಸ್ ವಾರ್ಷಿಕ ವಿಶೇಷ ಶಿಬಿರ ವನ್ನು ಮೆಡಲಿನ್ ಕನ್ನಡ ಪ್ರೌಢಶಾಲೆಯಲ್ಲಿ ಉದ್ಘಾಟನೆ ಯನ್ನು ಭಗಿನಿ ಸಿಸಿಲಿಯ ಮೆಂಡನ್ಸಾ ಉದ್ಘಾಟಿಸಿ ರಾಷ್ಟ್ರೀಯ ಸೇವಾ ಯೋಜನೆ ಮಕ್ಕಳಲ್ಲಿ ಶಿಸ್ತು, ನಾಯಕತ್ವ ಗುಣ ,ಸಹಬಾಳ್ವೆ, ಕಲಿಸುವುದಲ್ಲದೆ ಸಮಾಜದಲ್ಲಿ ಗಣ್ಯ ವ್ಯಕ್ತಿಗಳಾಗಿ ಗುರುತಿಸುವಂತೆ ಮಾಡುತ್ತದೆ ಎಂದರು.
ಮುಖ್ಯ ಅತಿಥಿಗಳಾಗಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ನಾ ಸ್ಥಾಪಕ ಅಧ್ಯಕ್ಷರಾದ ವೆಂಕಟೇಶ ಹೆಬ್ಬಾರ್ ಮುಂದಿನ ಜೀವನದಲ್ಲಿ ಎನ್ಎಸ್ಎಸ್ ನ ಶಿಸ್ತು ನಾಯಕತ್ವ ಗುಣವನ್ನು ಬೆಳೆಸಿ ಉದ್ಯೋಗಿಗಳಾಗಿ ಅಥವಾ ಉದ್ಯಮಿಗಳಾಗಿ ತಮ್ಮ ಸಂಪಾದನೆಯ ಒಂದು ಮೊತ್ತವನ್ನು ಸಮಾಜದ ಕಟ್ಟ ಕಡೆಯ ವ್ಯಕ್ತಿಗಳಿಗೆ ಸಹಾಯ ಮಾಡಲು ನೀಡಬೇಕು ಎಂದರು ರೆ.ಫ.ತ್ರಿಸನ್ ಆಶೀರ್ವಚನ ನೀಡಿದರು ವೇದಿಕೆಯಲ್ಲಿ ಲಯನ್ಸ್ ಕ್ಲಬ್ ಬಪ್ಪನಾಡು ಇನ್ಸ್ ಫಯರ್ ಅಧ್ಯಕ್ಷರಾದ ಎನ್ ಸುಧೀರ್ ಬಳಿಕ ಬಂಟರ ಸಂಘ ಮುಲ್ಕಿ ಅಧ್ಯಕ್ಷರಾದ ರೊ. ಅಶೋಕ್ ಶೆಟ್ಟಿ, ರೆಮಣ್ ಕಾಲೇಜ್ ಪ್ರಾಂಶುಪಾಲರಾದ ಭಗಿನಿ ಜಿಸಿತ ಕ್ರಾಸ್ತಾ, ಯೋಜನಾಧಿಕಾರಿ ಡಾ. ಸುಜಾನ, ಭಗಿನಿ ಮಾರಿಯೋಲ.ಭಗಿನಿ. ವೀಣಾ,ಭಗಿನಿ. ರೀಟಾ ಶರೀಲ್ ಮೊದಲಾದವರು ಉಪಸ್ಥಿ
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…