ಜನ ಮನದ ನಾಡಿ ಮಿಡಿತ

Advertisement

ಮಕ್ಕಳ ಕಲಾ ಲೋಕದಿಂದ ರಾಜೇಶ ವಿಟ್ಲ ವರಿಗೆ “ಬಾಲಬಂಧು” ಪುರಸ್ಕಾರ


ಮಕ್ಕಳ ಕಲಾಲೋಕ ಕನ್ನಡ ಸಾಹಿತ್ಯ ಪರಿಷತ್ತು ಬಂಟ್ವಾಳ ತಾಲೂಕು ಘಟಕವು ಮಕ್ಕಳಿಗಾಗಿ ಕಲೆ ಸಾಹಿತ್ಯ ಚಟುವಟಿಕೆಗಳಲ್ಲಿ ತನ್ನನ್ನು ವಿಪುಲವಾಗಿ ತೊಡಗಿಸಿಕೊಂಡಿರುವವರಿಗೆ ಪ್ರತಿ ವರ್ಷ ನೀಡುವ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರಕ್ಕೆ ಬಾರಿ ರಾಜೇಶ ವಿಟ್ಲ ಆಯ್ಕೆಯಾಗಿದ್ದಾರೆ.

ವಿಟ್ಲದ ಆರ್.ಕೆ. ಕಲಾ ಸಂಸ್ಥೆಯ ಸಹಪ್ರವರ್ತಕರಾಗಿರುವ ರಾಜೇಶ್ ವಿಟ್ಲ ತನ್ನ ಕಲಾ ವೃತ್ತಿ ಬದುಕಿನೊಂದಿಗೆ ಮಕ್ಕಳಿಗಾಗಿ ಬಂಟ್ವಾಳ ತಾಲೂಕಿನ ವಿವಿಧ ಶಾಲೆಗಳಲ್ಲಿ ರಜಾ ಶಿಬಿರಗಳನ್ನು ಸಂಘಟಿಸಿ, ಮಕ್ಕಳಲ್ಲಿ ಕಲೆ ಸಾಹಿತ್ಯವನ್ನು ಚಿಗುರಿಸುವ ಸೇವಾ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂಬುದನ್ನು ಗುರುತಿಸಿ ಬಾಲಬಂಧು ಪುರಸ್ಕಾರಕ್ಕೆ ಅವರನ್ನು ಆಯ್ಕೆ ಮಾಡಲಾಗಿದೆ.


ಕಡೇಶಿವಾಲಯ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೇತೃತ್ವದಲ್ಲಿ ದಿನಾಂಕ 06-12-2023 ರಂದು ಜರಗಲಿರುವ 17ನೇ ವರ್ಷದ ಬಂಟ್ವಾಳ ತಾಲೂಕು ಮಕ್ಕಳ ಸಾಹಿತ್ಯ ಸಮ್ಮೇಳನದಲ್ಲಿ, ಸಮಾರೋಪ ಸಮಾರಂಭದಲ್ಲಿ ರಾಜೇಶ ವಿಟ್ಲ ಅವರನ್ನು ಸನ್ಮಾನಿಸಿ, ಬಂಟ್ವಾಳ ತಾಲೂಕು ಮಟ್ಟದ ಬಾಲಬಂಧು ಪುರಸ್ಕಾರವನ್ನುಪ್ರದಾನ ಮಾಡಲಾಗುವುದು ಎಂದು ಮಕ್ಕಳ ಕಲಾ ಲೋಕದ ಅಧ್ಯಕ್ಷರಾದ ರಮೇಶ ಎಂ. ಬಾಯಾರು ತಿಳಿಸಿರುತ್ತಾರೆ

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!