ಜನ ಮನದ ನಾಡಿ ಮಿಡಿತ

Advertisement

ವಿದ್ಯಾರ್ಥಿಗಳಿಂದ ಸ್ಪೂರ್ತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ

ಮೂಡುಬಿದಿರೆ : ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಮತ್ತು ಶಾರದ ಮಹೋತ್ಸವದ ಸಂದರ್ಭದಲ್ಲಿ 8 ಮಂದಿ ವಿದ್ಯಾರ್ಥಿಗಳು ಸೇರಿ ಸಹಾಯಕ್ಕಾಗಿ ಸಾರ್ವಜನಿಕರಿಂದ ಧನವನ್ನು ಸಂಗ್ರಹಿಸಿದ್ದು, ಒಟ್ಟಾಗಿರುವ ರೂ 14,860 ಮೂಡುಬಿದಿರೆ ಅರಮನೆ ಬಾಗಿಲಿನಲ್ಲಿ ಸ್ಪೂರ್ತಿ ವಿಶೇಷ ಸಾಮಥ್ಯ ೯ದ ಮಕ್ಕಳ ಶಾಲೆಗೆ ಹಸ್ತಾಂತರಿಸಿದರು.


ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿಗಳಾದ ತುಷಿತಾ, ತುಷಾರ, ರಶ್ಮಿತಾ,ತ್ರಿಷಾ, ಅನುಷಾ, ಧನುಷ್, ಶರಣ್ ಮತ್ತು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಕಲ್ಲಬೆಟ್ಟು ಇಲ್ಲಿನ ವಿದ್ಯಾರ್ಥಿ ಚಿತ್ರೇಶ್ ಈ ಉತ್ತಮ ಕಾರ್ಯದಲ್ಲಿ ಪಾಲ್ಗೊಂಡಿದ್ದರು.


ಸ್ಪೂರ್ತಿ ವಿಶೇಷ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿಗಾರ್ ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಸಹಾಯಧನವನ್ನು ಸ್ವೀಕರಿಸಿ ವಿದ್ಯಾರ್ಥಿಗಳ ಸಹಕಾರದ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!