ಜನ ಮನದ ನಾಡಿ ಮಿಡಿತ

Advertisement

ವಿದ್ಯಾರ್ಥಿಗಳಿಂದ ಸ್ಪೂರ್ತಿ ವಿಶೇಷ ಶಾಲೆಗೆ ಸಹಾಯಧನ ಹಸ್ತಾಂತರ

ಮೂಡುಬಿದಿರೆ : ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಮತ್ತು ಶಾರದ ಮಹೋತ್ಸವದ ಸಂದರ್ಭದಲ್ಲಿ 8 ಮಂದಿ ವಿದ್ಯಾರ್ಥಿಗಳು ಸೇರಿ ಸಹಾಯಕ್ಕಾಗಿ ಸಾರ್ವಜನಿಕರಿಂದ ಧನವನ್ನು ಸಂಗ್ರಹಿಸಿದ್ದು, ಒಟ್ಟಾಗಿರುವ ರೂ 14,860 ಮೂಡುಬಿದಿರೆ ಅರಮನೆ ಬಾಗಿಲಿನಲ್ಲಿ ಸ್ಪೂರ್ತಿ ವಿಶೇಷ ಸಾಮಥ್ಯ ೯ದ ಮಕ್ಕಳ ಶಾಲೆಗೆ ಹಸ್ತಾಂತರಿಸಿದರು.


ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿಗಳಾದ ತುಷಿತಾ, ತುಷಾರ, ರಶ್ಮಿತಾ,ತ್ರಿಷಾ, ಅನುಷಾ, ಧನುಷ್, ಶರಣ್ ಮತ್ತು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಕಲ್ಲಬೆಟ್ಟು ಇಲ್ಲಿನ ವಿದ್ಯಾರ್ಥಿ ಚಿತ್ರೇಶ್ ಈ ಉತ್ತಮ ಕಾರ್ಯದಲ್ಲಿ ಪಾಲ್ಗೊಂಡಿದ್ದರು.


ಸ್ಪೂರ್ತಿ ವಿಶೇಷ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿಗಾರ್ ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಸಹಾಯಧನವನ್ನು ಸ್ವೀಕರಿಸಿ ವಿದ್ಯಾರ್ಥಿಗಳ ಸಹಕಾರದ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.

Leave a Reply

Your email address will not be published. Required fields are marked *

ಟೆಹ್ರಾನ್: ಖಮೇನಿ ಭೇಟಿಯಲ್ಲೇ ಹೊಸ ರಹಸ್ಯ! ‘ನೀವೇ ಖಮೇನಿಯೇ?’ ಎಂದು ಪ್ರಶ್ನಿಸಿದ ಇರಾನ್ ಅಧ್ಯಕ್ಷ…!

ಬ್ಯಾಂಕಾಕ್: ಥೈಲ್ಯಾಂಡ್ ಶಾಲೆಯಲ್ಲಿ ಗುಂಡಿನ ದಾಳಿ: ಶಿಕ್ಷಕ ಸಾವು, 15 ಮಂದಿಗೆ ಗಾಯ…!

ಬಂಟ್ವಾಳ: ಆಳ್ವಾಸ್ ಪ್ರಗತಿ-2026 ಉದ್ಯೋಗ ಮೇಳಕ್ಕೆ ಬಂಟ್ವಾಳದಿಂದ ಉಚಿತ ಬಸ್…!

ಮಂಗಳೂರು: ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಕಾರು ಅಪಘಾತ: ಒಂದೇ ಕುಟುಂಬದ ಆರು ಮಂದಿಗೆ ಗಾಯ…!

ಬಂಟ್ವಾಳ: ಬಿ.ಸಿ.ರೋಡ್ ಎನ್.ಜಿ. ಸರ್ಕಲ್‌ನಲ್ಲಿ ಭೀಕರ ಅಪಘಾತ: ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಮೃತ್ಯು…!

ಮಂಗಳೂರು: ನ್ಯುಮೋನಿಯಾಗೆ 6ನೇ ತರಗತಿ ವಿದ್ಯಾರ್ಥಿನಿ ಬಲಿ

ಬಂಟ್ವಾಳ: ಬಿಸಿರೋಡು–ಅಡ್ಡಹೊಳೆ ಚತುಷ್ಪಥ ಕಾಮಗಾರಿ ನಿಂತಿಲ್ಲ: ಕೆಎನ್‌ಆರ್‌ಸಿಎಲ್ ಸ್ಪಷ್ಟನೆ

ವಾಷಿಂಗ್ಟನ್: ಟ್ರಂಪ್ ಸುಂಕಕ್ಕೆ ಸುಪ್ರೀಂ ಕೋರ್ಟ್ ಬ್ರೇಕ್; ಕಂಪನಿಗಳಿಗೆ ಬಿಲಿಯನ್‌ಗಟ್ಟಲೆ ಮರುಪಾವತಿ..!

ಟೆಹ್ರಾನ್: ಮೊಜ್ತಬಾ ಖಮೇನಿ ಸಂಪರ್ಕಿಸುವುದು ಕಷ್ಟ; ಇರಾನ್ ಅಧ್ಯಕ್ಷರ ಬಹಿರಂಗ ಹೇಳಿಕೆ…!

error: Content is protected !!