ಮೂಡುಬಿದಿರೆ : ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಮತ್ತು ಶಾರದ ಮಹೋತ್ಸವದ ಸಂದರ್ಭದಲ್ಲಿ 8 ಮಂದಿ ವಿದ್ಯಾರ್ಥಿಗಳು ಸೇರಿ ಸಹಾಯಕ್ಕಾಗಿ ಸಾರ್ವಜನಿಕರಿಂದ ಧನವನ್ನು ಸಂಗ್ರಹಿಸಿದ್ದು, ಒಟ್ಟಾಗಿರುವ ರೂ 14,860 ಮೂಡುಬಿದಿರೆ ಅರಮನೆ ಬಾಗಿಲಿನಲ್ಲಿ ಸ್ಪೂರ್ತಿ ವಿಶೇಷ ಸಾಮಥ್ಯ ೯ದ ಮಕ್ಕಳ ಶಾಲೆಗೆ ಹಸ್ತಾಂತರಿಸಿದರು.
ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿಗಳಾದ ತುಷಿತಾ, ತುಷಾರ, ರಶ್ಮಿತಾ,ತ್ರಿಷಾ, ಅನುಷಾ, ಧನುಷ್, ಶರಣ್ ಮತ್ತು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಕಲ್ಲಬೆಟ್ಟು ಇಲ್ಲಿನ ವಿದ್ಯಾರ್ಥಿ ಚಿತ್ರೇಶ್ ಈ ಉತ್ತಮ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಸ್ಪೂರ್ತಿ ವಿಶೇಷ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿಗಾರ್ ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಸಹಾಯಧನವನ್ನು ಸ್ವೀಕರಿಸಿ ವಿದ್ಯಾರ್ಥಿಗಳ ಸಹಕಾರದ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…