ಮೂಡುಬಿದಿರೆ : ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಮತ್ತು ಶಾರದ ಮಹೋತ್ಸವದ ಸಂದರ್ಭದಲ್ಲಿ 8 ಮಂದಿ ವಿದ್ಯಾರ್ಥಿಗಳು ಸೇರಿ ಸಹಾಯಕ್ಕಾಗಿ ಸಾರ್ವಜನಿಕರಿಂದ ಧನವನ್ನು ಸಂಗ್ರಹಿಸಿದ್ದು, ಒಟ್ಟಾಗಿರುವ ರೂ 14,860 ಮೂಡುಬಿದಿರೆ ಅರಮನೆ ಬಾಗಿಲಿನಲ್ಲಿ ಸ್ಪೂರ್ತಿ ವಿಶೇಷ ಸಾಮಥ್ಯ ೯ದ ಮಕ್ಕಳ ಶಾಲೆಗೆ ಹಸ್ತಾಂತರಿಸಿದರು.
ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿಗಳಾದ ತುಷಿತಾ, ತುಷಾರ, ರಶ್ಮಿತಾ,ತ್ರಿಷಾ, ಅನುಷಾ, ಧನುಷ್, ಶರಣ್ ಮತ್ತು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಕಲ್ಲಬೆಟ್ಟು ಇಲ್ಲಿನ ವಿದ್ಯಾರ್ಥಿ ಚಿತ್ರೇಶ್ ಈ ಉತ್ತಮ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಸ್ಪೂರ್ತಿ ವಿಶೇಷ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿಗಾರ್ ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಸಹಾಯಧನವನ್ನು ಸ್ವೀಕರಿಸಿ ವಿದ್ಯಾರ್ಥಿಗಳ ಸಹಕಾರದ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಇರಾನ್ನ ನೂತನ ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ ಅವರ ಆರೋಗ್ಯ ಹಾಗೂ ಅವರು ಎಲ್ಲಿದ್ದಾರೆ ಎಂಬ ಕುರಿತು ಜಾಗತಿಕ ಮಟ್ಟದಲ್ಲಿ…
ಥೈಲ್ಯಾಂಡ್ನ ರಾಜಧಾನಿ ಬ್ಯಾಂಕಾಕ್ ಸಮೀಪದ ಶಾಲೆಯೊಂದರಲ್ಲಿ 9ನೇ ತರಗತಿ ವಿದ್ಯಾರ್ಥಿಯೊಬ್ಬ ನಡೆಸಿದ ಗುಂಡಿನ ದಾಳಿಯಲ್ಲಿ ಶಿಕ್ಷಕರೊಬ್ಬರು ಮೃತಪಟ್ಟಿದ್ದು, ಕನಿಷ್ಠ 15…
ಮೂಡಬಿದ್ರೆಯ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ಆಯೋಜಿಸಿರುವ ಆಳ್ವಾಸ್ ಪ್ರಗತಿ-2026 ಬೃಹತ್ ಉದ್ಯೋಗ ಮೇಳಕ್ಕೆ ತೆರಳಲು ಬಂಟ್ವಾಳದಿಂದ ಶುಕ್ರವಾರ ಎರಡು ಉಚಿತ…
ರಾಷ್ಟ್ರೀಯ ಹೆದ್ದಾರಿ 75ರ ಸುರಿಕುಮೇರು ಸಮೀಪದ ಹಿಂದೂಸ್ತಾನ್ ಪೆಟ್ರೋಲ್ ಬಂಕ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು…
ಬಿ.ಸಿ.ರೋಡ್ನ ಎನ್.ಜಿ. ಸರ್ಕಲ್ನಲ್ಲಿ ಗುರುವಾರ ಸಂಜೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.…
ಕಳೆದ ಒಂದು ವಾರದಿಂದ ನ್ಯುಮೋನಿಯಾ ಜ್ವರದಿಂದ ಬಳಲುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವ ದುಃಖದ ಘಟನೆ ನಡೆದಿದೆ. ಮೃತ ವಿದ್ಯಾರ್ಥಿನಿಯನ್ನು…