ಮೂಡುಬಿದಿರೆ : ಇಲ್ಲಿನ ಸಾರ್ವಜನಿಕ ಗಣೇಶೋತ್ಸವ ಮತ್ತು ಶಾರದ ಮಹೋತ್ಸವದ ಸಂದರ್ಭದಲ್ಲಿ 8 ಮಂದಿ ವಿದ್ಯಾರ್ಥಿಗಳು ಸೇರಿ ಸಹಾಯಕ್ಕಾಗಿ ಸಾರ್ವಜನಿಕರಿಂದ ಧನವನ್ನು ಸಂಗ್ರಹಿಸಿದ್ದು, ಒಟ್ಟಾಗಿರುವ ರೂ 14,860 ಮೂಡುಬಿದಿರೆ ಅರಮನೆ ಬಾಗಿಲಿನಲ್ಲಿ ಸ್ಪೂರ್ತಿ ವಿಶೇಷ ಸಾಮಥ್ಯ ೯ದ ಮಕ್ಕಳ ಶಾಲೆಗೆ ಹಸ್ತಾಂತರಿಸಿದರು.
ಶ್ರೀ ಮಹಾವೀರ ಕಾಲೇಜಿನ ವಿದ್ಯಾರ್ಥಿಗಳಾದ ತುಷಿತಾ, ತುಷಾರ, ರಶ್ಮಿತಾ,ತ್ರಿಷಾ, ಅನುಷಾ, ಧನುಷ್, ಶರಣ್ ಮತ್ತು ಸರಕಾರಿ ಉನ್ನತೀಕರಿಸಿದ ಹಿ.ಪ್ರಾ.ಶಾಲೆ ಕಲ್ಲಬೆಟ್ಟು ಇಲ್ಲಿನ ವಿದ್ಯಾರ್ಥಿ ಚಿತ್ರೇಶ್ ಈ ಉತ್ತಮ ಕಾರ್ಯದಲ್ಲಿ ಪಾಲ್ಗೊಂಡಿದ್ದರು.
ಸ್ಪೂರ್ತಿ ವಿಶೇಷ ಶಾಲೆಯ ಮುಖ್ಯಸ್ಥರಾದ ಪ್ರಕಾಶ್ ಶೆಟ್ಟಿಗಾರ್ ಮತ್ತು ಸಂಸ್ಥೆಯ ವಿದ್ಯಾರ್ಥಿಗಳು ಸಹಾಯಧನವನ್ನು ಸ್ವೀಕರಿಸಿ ವಿದ್ಯಾರ್ಥಿಗಳ ಸಹಕಾರದ ಮನೋಭಾವಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು.
ಮಂಗಳೂರಿನ ಪ್ರಸಿದ್ಧ ಕ್ರಿಯಾಶೀಲ ರಂಗತಂಡ ರಂಗಸಂಗಾತಿ ಸಾಂಸ್ಕೃತಿಕ ಪ್ರತಿಷ್ಠಾನ ವರ್ಷಂಪ್ರತಿ ಕೊಡಮಾಡುವ ರಂಗಭಾಸ್ಕರ ಪ್ರಶಸ್ತಿಯನ್ನು ಈ ಬಾರಿ ಪ್ರತಿಭಾನ್ವಿತ ಹಿರಿಯ…
ವಿದ್ಯುತ್ ಆಘಾತಕ್ಕೊಳಗಾಗಿ ಹೆಣ್ಣು ನವಿಲೊಂದು ದಾರುಣವಾಗಿ ಮೃತಪಟ್ಟ ಘಟನೆ ಇಂದು ಮುಂಜಾನೆ ಸೋಮೇಶ್ವರ ಪುರಸಭೆ ವ್ಯಾಪ್ತಿಯ ಪಿಲಾರು ಮಹಾಲಕ್ಷ್ಮಿ ಮಂದಿರದ…
ಸರಕಾರಿ ಪ್ರೌಢ ಶಾಲೆ, ಮಂಚಿ - ಕೊಳ್ನಾಡು ಮತ್ತು ಹಿರಿಯ ವಿದ್ಯಾರ್ಥಿ ಸಂಘ ಮಂಚಿ ಕೊಳ್ನಾಡು ಇವರ ಸಂಯುಕ್ತ ಆಶ್ರಯದಲ್ಲಿ…
2026-27 ನೇ ಶೈಕ್ಷಣಿಕ ವರ್ಷದಲ್ಲಿ ಬಂಟ್ವಾಳ ತಾಲೂಕಿನ ಎರಡು ಸರಕಾರಿ ಶಾಲೆಯಲ್ಲಿ ಶೂನ್ಯ ದಾಖಲಾತಿಯಾಗಿದ್ದು, ಎರಡು ಶಾಲೆಗಳು ಮುಚ್ಚುವ ಭೀತಿಯನ್ನು…
ಮುಡಿಪು-ಬಿ. ಸಿ. ರೋಡ್ ರಸ್ತೆಯ ಸಜಿಪ ಎಂಬಲ್ಲಿ ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ…
ಎಂಆರ್ಜಿ ಸಮೂಹದ ಸಂಸ್ಥಾಪಕ ಹಾಗೂ ಅಧ್ಯಕ್ಷರಾದ ಡಾ. ಕೆ. ಪ್ರಕಾಶ್ ಶೆಟ್ಟಿ ಅವರು ತಮ್ಮ ಉದ್ಯಮ ಸಮೂಹಕ್ಕೆ ಖಾಸಗಿ ವಿಮಾನವನ್ನು…