ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ತಾ.ಪಂ .ಇ.ಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕರಿಸಿದರು.
ಪ್ರಭಾರ ತಾ.ಪಂ.ಇ.ಒ.ಆಗಿದ್ದ ರಾಜಣ್ಣ ಅವರು ಮಹೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಬಳಿಕ ಬಂಟ್ವಾಳಕ್ಕೆ ಸ್ವಾಗತಿಸಿದರು. ಕಳೆದ ಅನೇಕ ವರ್ಷಗಳಿಂದ ಇ.ಒ.ಆಗಿದ್ದ ರಾಜಣ್ಣ ಅವರು ಸುಳ್ಯ ತಾ.ಪಂ.ಗೆ ವರ್ಗಾವಣೆಗೊಂಡ ಬಳಿಕ ಬಂಟ್ವಾಳ ತಾ.ಪಂ.ನ ಇ.ಒ.ಹುದ್ದೆಗೆ ನೇಮಕವಾಗಿರಲಿಲ್ಲ. ಸದ್ಯ ರಾಜಣ್ಣ ಅವರನ್ನು ಪ್ರಭಾರ ಇ.ಒ.ಆಗಿ ಕರ್ತವ್ಯ ಮಾಡುವಂತೆ ಜಿಲ್ಲಾಡಳಿತ ಅದೇಶ ಹೊರಡಿಸಿತ್ತು. ಇದೀಗ ಪೂರ್ಣಕಾಲಿಕ ಇ.ಒ.ಆಗಿ ಮಹೇಶ್ ಅವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರ ಅದೇಶ ನೀಡಿದ್ದು, ಸೋಮವಾರ ಅವರು ಕರ್ತವ್ಯಕ್ಕೆ ಹಾಜರಾದರು.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…