ಬಂಟ್ವಾಳ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಯಾಗಿ ಮಂಗಳೂರು ತಾ.ಪಂ .ಇ.ಒ ಮಹೇಶ್ ಕುಮಾರ್ ಹೊಳ್ಳ ಅಧಿಕಾರ ಸ್ವೀಕರಿಸಿದರು.
ಪ್ರಭಾರ ತಾ.ಪಂ.ಇ.ಒ.ಆಗಿದ್ದ ರಾಜಣ್ಣ ಅವರು ಮಹೇಶ್ ಅವರಿಗೆ ಅಧಿಕಾರ ಹಸ್ತಾಂತರ ಮಾಡಿದರು. ಬಳಿಕ ಬಂಟ್ವಾಳಕ್ಕೆ ಸ್ವಾಗತಿಸಿದರು. ಕಳೆದ ಅನೇಕ ವರ್ಷಗಳಿಂದ ಇ.ಒ.ಆಗಿದ್ದ ರಾಜಣ್ಣ ಅವರು ಸುಳ್ಯ ತಾ.ಪಂ.ಗೆ ವರ್ಗಾವಣೆಗೊಂಡ ಬಳಿಕ ಬಂಟ್ವಾಳ ತಾ.ಪಂ.ನ ಇ.ಒ.ಹುದ್ದೆಗೆ ನೇಮಕವಾಗಿರಲಿಲ್ಲ. ಸದ್ಯ ರಾಜಣ್ಣ ಅವರನ್ನು ಪ್ರಭಾರ ಇ.ಒ.ಆಗಿ ಕರ್ತವ್ಯ ಮಾಡುವಂತೆ ಜಿಲ್ಲಾಡಳಿತ ಅದೇಶ ಹೊರಡಿಸಿತ್ತು. ಇದೀಗ ಪೂರ್ಣಕಾಲಿಕ ಇ.ಒ.ಆಗಿ ಮಹೇಶ್ ಅವರನ್ನು ಕರ್ತವ್ಯಕ್ಕೆ ಹಾಜರಾಗುವಂತೆ ಸರಕಾರ ಅದೇಶ ನೀಡಿದ್ದು, ಸೋಮವಾರ ಅವರು ಕರ್ತವ್ಯಕ್ಕೆ ಹಾಜರಾದರು.
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…
ಭಾರತ ಮತ್ತು ಅಮೆರಿಕಾಗಳು ಅನೇಕ ಸಾಮಾನ್ಯ ಅಂಶಗಳನ್ನು ಹೊಂದಿವೆ. ಅಮೆರಿಕಾ ಅವಕಾಶಗಳ ನಗರ. ಇಲ್ಲಿಗೆ ವಲಸೆ ಬಂದು ವಾಸಿಸುತ್ತಿರುವ ಭಾರತೀಯರು…
ವಾಹನ ದಟ್ಟಣೆ ಹೆಚ್ಚುತ್ತಿರುವ ನಗರದಲ್ಲಿ ಸುಗಮ ಸಂಚಾರಕ್ಕೆ ಸ್ಮಾರ್ಟ್ ಸಿಟಿ ಯೋಜನೆಯಡಿ 181ಕ್ಕೂ ಅಧಿಕ ಎಐ ಸಿ.ಸಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ.…
ರಾಯಿ ಗ್ರಾಮದ ಪಾಂಚಕೋಡಿ ನಿವಾಸಿ ಜೋಸೆಫ್ ಪಿಂಟೋ ಎಂಬವರ ಪುತ್ರ ಜೀವನ್ ಪಿಂಟೊ ಅವರ ಚಪ್ಪಲಿ ಮತ್ತು ಟಾರ್ಚ್ ಶನಿವಾರ…