ಜನ ಮನದ ನಾಡಿ ಮಿಡಿತ

Advertisement

ದುಷ್ಕರ್ಮಿಗಳ ಅಟ್ಟಹಾಸಕ್ಕೆ ಉಸಿರು ಚೆಲ್ಲಿದ ಅಕ್ಷಯ್ ಕಲ್ಲೇಗ ಮನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಭೇಟಿ

ಪುತ್ತೂರಿನಲ್ಲಿ ಹತ್ಯೆಯಾದ ಕಲ್ಲೇಗ ಟೈಗರ್ಸ್ ಸ್ಥಾಪಕ ಅಕ್ಷಯ್ ಕಲ್ಲೇಗರವರ ಮನೆಗೆ ಹಿಂದೂ ಮುಖಂಡ ಅರುಣ್ ಪುತ್ತಿಲ ಭೇಟಿ ನೀಡಿ, ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

ಇವರು ನಿನ್ನೆ ಖಾಸಗಿ ಕಾರ್ಯಕ್ರಮದ ನಿಮಿತ್ತ ಬೆಂಗಳೂರಿಗೆ ತೆರಳಿದ್ರು, ಈ ಹಿನ್ನೆಲೆ ಇಂದು ಪುತ್ತೂರಿಗೆ ಆಗಮಿಸಿದ್ದಾರೆ. ಬಳಿಕ ಅಕ್ಷಯ್ ಮನೆಯವರ ಜೊತೆ ಮಾತಾನಾಡಿ, ಘಟನೆ ನಡೆದ ದಿನವೇ ಪೊಲೀಸ್ ವರಿಷ್ಠಾಧಿಕಾರಿ ಜೊತೆ ಮಾತನಾಡಿದ್ದೇನೆ, ಅಕ್ಷಯ್ ಕಲ್ಲೇಗ ಕೊಲೆ ಆರೋಪಿಗಳಿಗೆ ಕಾನೂನು ಪ್ರಕಾರ ಸೂಕ್ತ ಶಿಕ್ಷೆ ಆಗಬೇಕು. ಇನ್ನೂ ಪುತ್ತೂರಿನಲ್ಲಿ ಠಾಣೆಯ ಹಿಡಿತದಲ್ಲಿರುವ ಸಿಸಿಟಿವಿಗಳು ಕಾರ್ಯ ನಿರ್ವಹಿಸುತ್ತಿಲ್ಲ ಎಂದು ತಿಳಿದುಬಂದಿದೆ. ಇಲಾಖೆ ಆದಷ್ಟು ಶೀಘ್ರ ಪುತ್ತೂರಿನ ಸಿಸಿಟಿವಿಗಳನ್ನು ಸರಿ ಮಾಡಿ ರಾತ್ರಿ ಹೊತ್ತು ಗಸ್ತು ಹೆಚ್ಚಿಸಬೇಕು ಅಂತ ಹೇಳಿದ್ರು.

Leave a Reply

Your email address will not be published. Required fields are marked *

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣ: ಆರೋಪಿ 4 ದಿನ ಪೊಲೀಸ್ ಕಸ್ಟಡಿಗೆ…!

ಮಂಗಳೂರು: ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ದಿಢೀರ್ ಕಾರ್ಯಾಚರಣೆ…..!

error: Content is protected !!