ಜನ ಮನದ ನಾಡಿ ಮಿಡಿತ

Advertisement

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ – ಎಕ್ಸಲೆಂಟ್ ಪ್ರೌಢಶಾಲೆಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ:-ಇಲ್ಲಿನ ಪಾಲಡ್ಕದ ಸೈಂಟ್ ಇಗ್ನೇಷೀಯಸ್ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕಲ್ಲಬೆಟ್ಟುವಿನಲ್ಲಿರುವ ಎಕ್ಸಲೆಂಟ್ ಪ್ರೌಢಶಾಲೆಯು ಸಮಗ್ರ ಪ್ರಶಸ್ತಿಯನ್ನು ತನ್ನ ಮುಡಿಗೇರಿಸಿಕೊಂಡಿದೆ.


ವೈಯಕ್ತಿಕ ವಿಭಾಗದ ಸ್ಪರ್ಧೆಗಳಾದ ಜಾನಪದಗೀತೆ- ಮೌಲ್ಯ ವೈ ಆರ್ ಜೈನ್ ಇಂಗ್ಲೀಷ್ ಭಾಷಣ- ಸುಧಾಶ್ರೀ, ಸಂಸ್ಕçತ ಭಾಷಣ- ಆದಿತ್ಯ, ಸಂಸ್ಕçತ ಧಾರ್ಮಿಕ ಪಠಣ –ವೀಕ್ಷಾ ನಾಯಕ್ ಹಾಗೂ ಗುಂಪು ಸ್ಪರ್ಧೆಯಲ್ಲಿ ಕವ್ವಾಲಿ-ಅನಘಾ ಕಾಮತ್, ಕೃತಿಕಾ ಕಾಮತ್, ದಿವಿಜೇಶ್, ಸುಮಾ ಪೈ, ಅಮೂಲ್ಯ ಈ ಎಲ್ಲಾ ವಿದ್ಯಾರ್ಧಿಗಳು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಅಲ್ಲದೆ ಕನ್ನಡ ಭಾಷಣ – ಸಾನಿಧ್ಯ (ದ್ವಿತೀಯ ), ಹಿಂದಿ ಭಾಷಣ –ಅಲ್ಸಿಯಾ (ತೃತೀಯ) ಲಘು ಸಂಗೀತ –ಆಯುಷ್ (ದ್ವಿತೀಯ)ಚರ್ಚಾ ಸ್ಪರ್ಧೆ- ದೀಕ್ಷಾ (ದ್ವಿತೀಯ) ಗಜಲ್-ಆದೀಶ್(ತೃತೀಯ) ಕ್ವಿಜ್- ಪ್ರತೀಶ್ ಗೌಡ, ವಿನಯ್ ಶಂಕರ್ ದ್ವಿತೀಯ ಸ್ಥಾನಗಳನ್ನು ಪಡೆಯುವುದರ ಮೂಲಕ ಸಮಗ್ರ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರಾದ ಯುವರಾಜ್ ಜೈನ್, ಕಾರ್ಯದರ್ಶಿಗಳಾದ ರಶ್ಮಿತಾ ಜೈನ್, ಮುಖ್ಯೋಪಾಧ್ಯಾಯರಾದ ಶಿವಪ್ರಸಾದ ಭಟ್ ಹಾಗೂ ಅಧ್ಯಾಪಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!