ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ 2023 ನೇ ಸಾಲಿನ ಪ್ರಶಸ್ತಿ ಬರ್ಕೆ ಫ್ರೆಂಡ್ಸ್ ಮಂಗಳೂರು ಇವರಿಗೆ ಲಭಿಸಿದೆ. ಮಂಗಳೂರಿನ ನೆಹರು ಮೈದಾನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಇವರ ನೇತೃತ್ವದಲ್ಲಿ ಪ್ರಶಸ್ತಿಯನ್ನು ನೀಡಲಾಯಿತು.
ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ , ಮಂಗಳೂರು ಶಾಸಕರಾದ ವೇದವಾಸ್ ಕಾಮತ್, ಬರ್ಕೆಫ್ರೆಂಡ್ಸ್ ಮಂಗಳೂರು ಇದರ ಸ್ಥಾಪಕ ಅಧ್ಯಕ್ಷರಾದ ಯಜ್ಞೇಶ್ವರ ಬರ್ಕೆ, ಗೌರವಾಧ್ಯಕ್ಷರಾದ ಸುಚ್ಚೇಂದ್ರ ಅಮೀನ್ ಬರ್ಕೆ, ಅಧ್ಯಕ್ಷರಾದ ಕಿಶನ್ ಕುಮಾರ್ ಬರ್ಕೆ, ರಾಜು ಬರ್ಕೆ, ಭವಾನಿ ಶಂಕರ್ ಬರ್ಕೆ, ಸಂದೀಪ್ ಬರ್ಕೆ, ಸೂರಜ್ ಬರ್ಕೆ, ರಾಜೇಶ್ ಚಂದನ್ ಬರ್ಕೆ, ದೇವಿ ಶೆಟ್ಟಿ ಬರ್ಕೆ, ವಿಗ್ನೇಶ್ ಕೋಟೆ ಬರ್ಕೆ, ದೀಪಕ್ ಬರ್ಕೆ ಮತ್ತಿತರು ಉಪಸ್ಥಿತರಿದ್ದರು
ತುಳುನಾಡಿನ ಭಾಷೆ, ಸಾಹಿತ್ಯ ಮತ್ತು ಸಂಸ್ಕೃತಿಯ ಬೆಳವಣಿಗೆಗೆ ಕಯ್ಯಾರ ಕಿಞ್ಞಣ್ಣ ರೈ ಅವರ ಕೊಡುಗೆ ಅಪಾರವಾಗಿದ್ದು, ಅವರನ್ನು ಈ ನಾಡಿನ…
ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕಾರಣಗಿರಿ ಗ್ರಾಮ ಭಾರತಿ ಟ್ರಸ್ಟ್ ಹಾಗೂ ಕಲಾದರ್ಶನ ಮಾಸಪತ್ರಿಕೆ ಆಶ್ರಯದಲ್ಲಿ ಪ್ರಥಮ ಸುದ್ದಿ ವಾಹಕ…
72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಅತ್ಯುತ್ತಮ ಪೋಷಕ ನಟಿ ರಾಷ್ಟ್ರೀಯ ಪ್ರಶಸ್ತಿ ಪಡೆದ ಕಾಸರಗೋಡು ವರ್ಕಾಡಿ ಮೂಲದ ರೂಪಶ್ರೀ ವರ್ಕಾಡಿ…
ಬಿಜೆಪಿಯ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನಾವಾಲಾ ಅವರು ತಮ್ಮ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ ಎನ್ನುವ…
ದೇಶದಲ್ಲಿ ಚಿನ್ನ ಮತ್ತು ಬೆಳ್ಳಿ ಬೆಲೆಯಲ್ಲಿ ಏರಿಳಿತ ಮುಂದುವರಿದಿದೆ. ಶುಕ್ರವಾರ ಚಿನ್ನದ ಬೆಲೆ ಪ್ರತಿ ಗ್ರಾಂಗೆ 25 ರೂಪಾಯಿ ಏರಿಕೆಯಾದರೂ,…
ತುಮಕೂರಿನಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಮಾದಕ ವಸ್ತುಗಳ ವಿರುದ್ಧ ಜಾಗೃತಿ ಮೂಡಿಸುತ್ತಿದ್ದ ಪೊಲೀಸ್ ಸಿಬ್ಬಂದಿಯ ಪುತ್ರನೇ ಹೈಡ್ರೋ ಗಾಂಜಾ…