ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರು ಕರ್ನಾಟಕದ ಶ್ರೇಷ್ಠ ಸಂಸದೀಯ ಪಟುವಾಗಿದ್ದರು- ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ಕರ್ನಾಟಕ ಕಂಡ ಶ್ರೇಷ್ಠ ಸಂಸದೀಯ ಪಟುಗಳಲ್ಲಿ ,ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರಾಗಿದ್ದು ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಹಾಗೂ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದರು ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ತಮ್ಮ ಆಶ್ರಮದಲ್ಲಿ ದಿ. ಡಿ ಬಿ ಚಂದ್ರೇಗೌಡರಿಗೆ ನುಡಿ ನಮನ ಸಲ್ಲಿಸಿ ಮಾಧ್ಯಮದ ಜೊತೆ ಮಾತನಾಡಿ ಡಿ ಬಿ ಚಂದ್ರೇಗೌಡ ಜೊತೆಗಿನ ತಮ್ಮ ಒಡನಾಟಗಳನ್ನು ಸ್ಮರಿಸಿಕೊಂಡು ತಮ್ಮ ದೈನಂದಿನ ಜೀವನದಲ್ಲಿ ಜನತೆಯ ಪ್ರತಿಯೊಂದು ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿದ್ದರು ಅವರು ಅಜಾತಶತ್ರುವಾಗಿದ್ದರು ಎಂದು ಬಣ್ಣಿಸಿದ್ದಾರೆ.


ಸಂಸದ ಡಿ ಬಿ ಚಂದ್ರೇಗೌಡ ನಿಧನಕ್ಕೆ ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ , ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್,
ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು, ಗೌತಮ್ ಜೈನ್ ಮುಲ್ಕಿ ಅರಮನೆ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

error: Content is protected !!