ಜನ ಮನದ ನಾಡಿ ಮಿಡಿತ

Advertisement

ಮುಲ್ಕಿ: ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರು ಕರ್ನಾಟಕದ ಶ್ರೇಷ್ಠ ಸಂಸದೀಯ ಪಟುವಾಗಿದ್ದರು- ಶ್ರೀ ಚಂದ್ರಶೇಖರ ಸ್ವಾಮೀಜಿ

ಮುಲ್ಕಿ: ಕರ್ನಾಟಕ ಕಂಡ ಶ್ರೇಷ್ಠ ಸಂಸದೀಯ ಪಟುಗಳಲ್ಲಿ ,ಹಿರಿಯ ರಾಜಕೀಯ ಮುತ್ಸದ್ದಿ ಡಿ.ಬಿ. ಚಂದ್ರೇಗೌಡರಾಗಿದ್ದು ಶಾಸಕರಾಗಿ, ಸಂಸದರಾಗಿ, ಸಚಿವರಾಗಿ ಹಾಗೂ ಸಭಾಧ್ಯಕ್ಷರಾಗಿ ಕಾರ್ಯನಿರ್ವಹಿಸಿ ಬಹಳಷ್ಟು ಸಾಧನೆಗಳನ್ನು ಮಾಡಿದ್ದರು ಎಂದು ಬೆಂಗಳೂರಿನ ಅಂತರಾಷ್ಟ್ರೀಯ ವಾಸ್ತುತಜ್ಞ ಹಾಗೂ ವೈಜ್ಞಾನಿಕ ಜ್ಯೋತಿಷಿ ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು. ಅವರು ತಮ್ಮ ಆಶ್ರಮದಲ್ಲಿ ದಿ. ಡಿ ಬಿ ಚಂದ್ರೇಗೌಡರಿಗೆ ನುಡಿ ನಮನ ಸಲ್ಲಿಸಿ ಮಾಧ್ಯಮದ ಜೊತೆ ಮಾತನಾಡಿ ಡಿ ಬಿ ಚಂದ್ರೇಗೌಡ ಜೊತೆಗಿನ ತಮ್ಮ ಒಡನಾಟಗಳನ್ನು ಸ್ಮರಿಸಿಕೊಂಡು ತಮ್ಮ ದೈನಂದಿನ ಜೀವನದಲ್ಲಿ ಜನತೆಯ ಪ್ರತಿಯೊಂದು ಕಷ್ಟ ಸುಖಗಳಲ್ಲಿ ಭಾಗಿಯಾಗುತ್ತಿದ್ದರು ಅವರು ಅಜಾತಶತ್ರುವಾಗಿದ್ದರು ಎಂದು ಬಣ್ಣಿಸಿದ್ದಾರೆ.


ಸಂಸದ ಡಿ ಬಿ ಚಂದ್ರೇಗೌಡ ನಿಧನಕ್ಕೆ ಮುಲ್ಕಿ ಮೂಡಬಿದ್ರೆ ಶಾಸಕ ಉಮಾನಾಥ ಕೋಟ್ಯಾನ್,ಮಾಜೀ ಸಚಿವ ಅಭಯಚಂದ್ರ ಜೈನ್, ಯುವ ಕಾಂಗ್ರೆಸ್ ನಾಯಕ ಮಿಥುನ್ ರೈ , ಮುಲ್ಕಿ ಸೀಮೆಯ ಅರಸರಾದ ದುಗ್ಗಣ್ಣ ಸಾವಂತರು, ಉದ್ಯಮಿ ಅರವಿಂದ ಪೂಂಜ ಕಾರ್ನಾಡ್,
ಶ್ರೀ ಶ್ರೀ ಚಂದ್ರಶೇಖರ ಸ್ವಾಮೀಜಿ ಆಶ್ರಮದ ನಿರ್ದೇಶಕಿ ರಜನಿಸಿ ಭಟ್, ರಾಹುಲ್ ಚಂದ್ರಶೇಖರ್, ಸಂಚಾಲಕರಾದ ಪುನೀತ್ ಕೃಷ್ಣ, ಗುರುಪ್ರಸಾದ್ ಭಟ್ ಮುಂಡ್ಕೂರು, ಗೌತಮ್ ಜೈನ್ ಮುಲ್ಕಿ ಅರಮನೆ, ಬಪ್ಪನಾಡು ಲಯನ್ಸ್ ಕ್ಲಬ್ ಇನ್ಸ್ಪೈರ್ ನ ಸ್ಥಾಪಕ ಅಧ್ಯಕ್ಷ ವೆಂಕಟೇಶ್ ಹೆಬ್ಬಾರ್, ಮತ್ತಿತರರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!